Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow us
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್