AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 12:07 PM

Share
ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ