Yash: ಅಭಿಷೇಕ್-ಅವಿವಾ ದಂಪತಿಗೆ ಯಶ್ ವಿಶ್; ಸ್ಟೈಲಿಶ್ ಆಗಿ ಕಾಣಿಸಿಕೊಂಡ ರಾಕಿಂಗ್ ಸ್ಟಾರ್

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

|

Updated on: Jun 05, 2023 | 12:07 PM

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

ಅಂಬರೀಷ್ ಕುಟುಂಬಕ್ಕೆ ಯಶ್​ ತುಂಬಾನೇ ಆಪ್ತರು. ಅಂಬರೀಷ್ ಅವರನ್ನು ಕಂಡರೆ ಯಶ್​ಗೆ ಅಚ್ಚುಮೆಚ್ಚು. ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ.

1 / 6
ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

ಅಭಿಷೇಕ್-ಅವಿವಾ ಮದುವೆ ಇಂದು (ಜೂನ್ 5) ನಡೆದಿದೆ. ಈ ವಿವಾಹ ಸಮಾರಂಭಕ್ಕೆ ಯಶ್ ಆಗಮಿಸಿ ನವದಂಪತಿಗೆ ಶುಭ ಕೋರಿದ್ದಾರೆ.

2 / 6
ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

ಯಶ್ ಅವರು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡರು. ಅವರ ಲುಕ್ ಎಲ್ಲರ ಗಮನ ಸೆಳೆದಿದೆ. ‘ಕೆಜಿಎಫ್ 2’ ಲುಕ್​ನ ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

ಕಾಲಿವುಡ್ ನಟ ರಜನಿಕಾಂತ್, ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಈ ಮದುವೆಗೆ ಆಗಮಿಸಿ ಹಾರೈಸಿದ್ದಾರೆ.

4 / 6
ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

ನವ ದಂಪತಿಗೆ ವಿಶ್ ಮಾಡಿದ ಪುನೀತ್ ಪತ್ನಿ ಅಶ್ವಿನಿ

5 / 6
ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

ಬೆಳಿಗ್ಗೆ 9.30 ಸುಮಾರಿಗೆ ಅಭಿಷೇಕ್​-ಅವಿವಾ ವಿವಾಹ ನಡೆದಿದೆ. ಸುಮಲತಾ ಅವರು ಮಗನ ಮದುವೆ ಕಣ್ತುಂಬಿಕೊಂಡಿದ್ದಾರೆ.

6 / 6
Follow us
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ