AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ, ಯಥರ್ವ್​​ಗೂ ವೆಕೇಶನ್​; ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

TV9 Web
| Edited By: |

Updated on: Nov 15, 2022 | 5:10 PM

Share
ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

2 / 5
ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

3 / 5
ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

4 / 5
ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

5 / 5
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!