AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ, ಯಥರ್ವ್​​ಗೂ ವೆಕೇಶನ್​; ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 15, 2022 | 5:10 PM

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

2 / 5
ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

3 / 5
ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

4 / 5
ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ