Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯ್ರಾ, ಯಥರ್ವ್​​ಗೂ ವೆಕೇಶನ್​; ಫೋಟೋ ಹಂಚಿಕೊಂಡು ಸಂಭ್ರಮಿಸಿದ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 15, 2022 | 5:10 PM

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ನಟಿ ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಲ್ಲಿ ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

1 / 5
ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

ರಾಧಿಕಾ ಪಂಡಿತ್ ಅವರು ಇತ್ತೀಚೆಗೆ ಬೀಚ್ ಪಕ್ಕ ನಿಂತು ಫೋಟೋ ಹಂಚಿಕೊಂಡಿದ್ದರು. ರಾಧಿಕಾ ಜತೆ ಮಕ್ಕಳಾದ ಆಯ್ರಾ ಯುಶ್ ಹಾಗೂ ಯಥರ್ವ್ ಯಶ್ ಕೂಡ ಇದ್ದಾರೆ.

2 / 5
ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

ಆಯ್ರಾ ಹಾಗೂ ಯಥರ್ವ್​ ಇಬ್ಬರೂ ರಾಧಿಕಾ ಜತೆ ರಜೆಯ ಮಜ ಕಳೆಯುತ್ತಿರುವ ಫೋಟೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ರಾಧಿಕಾ ಹಂಚಿಕೊಂಡಿದ್ದಾರೆ.

3 / 5
ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

ರಾಧಿಕಾ ಹಾಗೂ ಮಕ್ಕಳ ಜತೆ ಯಶ್ ಕೂಡ ಇದ್ದಾರೆ ಎನ್ನಲಾಗುತ್ತಿದೆ. ಆದರೆ, ಯಶ್ ಜತೆಗಿನ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಂಡಿಲ್ಲ.

4 / 5
ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

ರಾಧಿಕಾ ಪಂಡಿತ್ ಚಿತ್ರರಂಗದಲ್ಲಿ ಬೇಡಿಕೆಯ ನಟಿ ಆಗಿದ್ದರು. ಮದುವೆ ಬಳಿಕ ಅವರು ಸಿನಿಮಾದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಮತ್ತೆ ಬಣ್ಣದ ಲೋಕಕ್ಕೆ ಬರಲಿ ಎಂಬುದು ಅನೇಕರ ಕೋರಿಕೆ.

5 / 5
Follow us
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ