AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yatharv Yash: ಯಶ್​-ರಾಧಿಕಾ ಪಂಡಿತ್​ ಪುತ್ರ ಯಥರ್ವ್ ಜನ್ಮದಿನ; ವಿಶೇಷ ಫೋಟೋ ಹಂಚಿಕೊಂಡ ರಾಕಿ ಭಾಯ್​

Yash | Radhika Pandit: ಯಶ್​ ಮತ್ತು ರಾಧಿಕಾ ಅವರ ಪುತ್ರ ಯಥರ್ವ್​ಗೆ 3ನೇ ವರ್ಷದ ಜರ್ತ್​ಡೇ ಸಂಭ್ರಮ. ಈ ಪುಟಾಣಿಯ ಒಂದಷ್ಟು ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Oct 30, 2022 | 10:22 PM

Share
‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿಯ ಮುದ್ದಿನ ಪುತ್ರ ಯಥರ್ವ್​ ತುಂಬಾ ಚೂಟಿ. ಆತನ ಫೋಟೋಗಳನ್ನು ಈ ದಂಪತಿ ಆಗಾಗ ಶೇರ್​ ಮಾಡಿಕೊಳ್ಳುತ್ತಾರೆ. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತವೆ.

Yatharv Yash: Rocking Star Yash and Radhika Pandit celebrate son Yatharv birthday

1 / 5
ಯಥರ್ವ್​ನ 3ನೇ ವರ್ಷದ ಹುಟ್ಟುಹಬ್ಬವನ್ನು ರಾಧಿಕಾ ಮತ್ತು ಯಶ್​ ದಂಪತಿ ಸಂಭ್ರಮದಿಂದ ಆಚರಿಸಿದ್ದಾರೆ. ಮುದ್ದು ಮಗನಿಗೆ ಇಬ್ಬರೂ ಮನಸಾರೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ಪುಟಾಣಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

Yatharv Yash: Rocking Star Yash and Radhika Pandit celebrate son Yatharv birthday

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

3 / 5
ಯಶ್​ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್​ ಮಾಡಿದ್ದಾರೆ.

ಯಶ್​ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್​ ಮಾಡಿದ್ದಾರೆ.

4 / 5
‘ಕೆಜಿಎಫ್​: ಚಾಪ್ಟರ್​ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್​ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್​ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

5 / 5

Published On - 10:22 pm, Sun, 30 October 22

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು