AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yatharv Yash: ಯಶ್​-ರಾಧಿಕಾ ಪಂಡಿತ್​ ಪುತ್ರ ಯಥರ್ವ್ ಜನ್ಮದಿನ; ವಿಶೇಷ ಫೋಟೋ ಹಂಚಿಕೊಂಡ ರಾಕಿ ಭಾಯ್​

Yash | Radhika Pandit: ಯಶ್​ ಮತ್ತು ರಾಧಿಕಾ ಅವರ ಪುತ್ರ ಯಥರ್ವ್​ಗೆ 3ನೇ ವರ್ಷದ ಜರ್ತ್​ಡೇ ಸಂಭ್ರಮ. ಈ ಪುಟಾಣಿಯ ಒಂದಷ್ಟು ಫೋಟೋಗಳು ವೈರಲ್​ ಆಗಿವೆ.

TV9 Web
| Updated By: ಮದನ್​ ಕುಮಾರ್​

Updated on:Oct 30, 2022 | 10:22 PM

‘ರಾಕಿಂಗ್​ ಸ್ಟಾರ್​’ ಯಶ್​ ಹಾಗೂ ರಾಧಿಕಾ ಪಂಡಿತ್​ ದಂಪತಿಯ ಮುದ್ದಿನ ಪುತ್ರ ಯಥರ್ವ್​ ತುಂಬಾ ಚೂಟಿ. ಆತನ ಫೋಟೋಗಳನ್ನು ಈ ದಂಪತಿ ಆಗಾಗ ಶೇರ್​ ಮಾಡಿಕೊಳ್ಳುತ್ತಾರೆ. ಅವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತವೆ.

Yatharv Yash: Rocking Star Yash and Radhika Pandit celebrate son Yatharv birthday

1 / 5
ಯಥರ್ವ್​ನ 3ನೇ ವರ್ಷದ ಹುಟ್ಟುಹಬ್ಬವನ್ನು ರಾಧಿಕಾ ಮತ್ತು ಯಶ್​ ದಂಪತಿ ಸಂಭ್ರಮದಿಂದ ಆಚರಿಸಿದ್ದಾರೆ. ಮುದ್ದು ಮಗನಿಗೆ ಇಬ್ಬರೂ ಮನಸಾರೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ಪುಟಾಣಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

Yatharv Yash: Rocking Star Yash and Radhika Pandit celebrate son Yatharv birthday

2 / 5
ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

ಯಶ್​ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

3 / 5
ಯಶ್​ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್​ ಮಾಡಿದ್ದಾರೆ.

ಯಶ್​ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್​ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್​ ಮಾಡಿದ್ದಾರೆ.

4 / 5
‘ಕೆಜಿಎಫ್​: ಚಾಪ್ಟರ್​ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್​ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

‘ಕೆಜಿಎಫ್​: ಚಾಪ್ಟರ್​ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್​ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್​ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.

5 / 5

Published On - 10:22 pm, Sun, 30 October 22

Follow us
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ