AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್​ವುಡ್​ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ

Year Ender 2021: ಈ ವರ್ಷಹಲವು ಸಿಹಿ ಹಾಗೂ ಕಹಿ ಘಟನೆಗಳು ನಡೆದವು. ಯಾರೂ ಊಹಿಸದ ಘಟನೆಗಳು ಕೂಡ ಈ ವರ್ಷ ಘಟಿಸಿವೆ. ಇನ್ನು, ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Dec 28, 2021 | 6:00 AM

Share
ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 11
ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಫೆಬ್ರವರಿ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿತ್ತು.

ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಫೆಬ್ರವರಿ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿತ್ತು.

2 / 11
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್​ ಅವರು ಹಸೆಮಣೆ ಏರಿದ್ದಾರೆ. ಲಾಕ್​ಡೌನ್​ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು.

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್​ ಅವರು ಹಸೆಮಣೆ ಏರಿದ್ದಾರೆ. ಲಾಕ್​ಡೌನ್​ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು.

3 / 11
ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. 

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. 

4 / 11
ಆಶಿಕಾ ಪಡುಕೋಣೆ ಹಾಗೂ ಚೇತನ್ ಶೆಟ್ಟಿ ಅಕ್ಟೋಬರ್​ ತಿಂಗಳಲ್ಲಿ ಹಸೆಮಣೆ ಏರಿದರು. ಇವರ ವಿವಾಹದ ಸುದ್ದಿ ಕೇಳಿದ ಅಭಿಮಾನಿಗಳು ಶುಭ ಹಾರೈಸಿದ್ದರು.

ಆಶಿಕಾ ಪಡುಕೋಣೆ ಹಾಗೂ ಚೇತನ್ ಶೆಟ್ಟಿ ಅಕ್ಟೋಬರ್​ ತಿಂಗಳಲ್ಲಿ ಹಸೆಮಣೆ ಏರಿದರು. ಇವರ ವಿವಾಹದ ಸುದ್ದಿ ಕೇಳಿದ ಅಭಿಮಾನಿಗಳು ಶುಭ ಹಾರೈಸಿದ್ದರು.

5 / 11
ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಈ ವರ್ಷ ಮದುವೆ ಆಗಿದ್ದಾರೆ. ಮಾರ್ಚ್​ ತಿಂಗಳಲ್ಲಿ ಇವರ ವಿವಾಹ ನೆರವೇರಿತ್ತು. ರೋಹನ್​ ರಾಘವೇಂದ್ರ ಅವರನ್ನು ಆಶಿತಾ ವರಿಸಿದ್ದಾರೆ.

ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಈ ವರ್ಷ ಮದುವೆ ಆಗಿದ್ದಾರೆ. ಮಾರ್ಚ್​ ತಿಂಗಳಲ್ಲಿ ಇವರ ವಿವಾಹ ನೆರವೇರಿತ್ತು. ರೋಹನ್​ ರಾಘವೇಂದ್ರ ಅವರನ್ನು ಆಶಿತಾ ವರಿಸಿದ್ದಾರೆ.

6 / 11
ಕಿರುತೆರೆ ನಟ ದೀಪಕ್ ಮಹಾದೇವ್ ಹಾಗೂ ಚಂದನಾ ಮಹಾಲಿಂಗಯ್ಯ 2021ರಲ್ಲಿ ಮದುವೆ ಆದ ಸೆಲೆಬ್ರಿಟಿಗಳ ಜೋಡಿಗಳಲ್ಲಿ ಒಂದು.

ಕಿರುತೆರೆ ನಟ ದೀಪಕ್ ಮಹಾದೇವ್ ಹಾಗೂ ಚಂದನಾ ಮಹಾಲಿಂಗಯ್ಯ 2021ರಲ್ಲಿ ಮದುವೆ ಆದ ಸೆಲೆಬ್ರಿಟಿಗಳ ಜೋಡಿಗಳಲ್ಲಿ ಒಂದು.

7 / 11
ನಿರ್ದೇಶಕ ಆದರ್ಶ್​ ಈಶ್ವರಪ್ಪ ಅವರು ಈ ವರ್ಷ ವಿವಾಹವಾದರು. ಹಿಮಶ್ರೀ ಅವರನ್ನು ಆದರ್ಶ್​ ಮದುವೆ ಆಗಿದ್ದಾರೆ.

ನಿರ್ದೇಶಕ ಆದರ್ಶ್​ ಈಶ್ವರಪ್ಪ ಅವರು ಈ ವರ್ಷ ವಿವಾಹವಾದರು. ಹಿಮಶ್ರೀ ಅವರನ್ನು ಆದರ್ಶ್​ ಮದುವೆ ಆಗಿದ್ದಾರೆ.

8 / 11
ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದರು. ಮೇ 14ರಂದು ಇವರು ಮದುವೆ ಆಗಿದ್ದರು.

ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದರು. ಮೇ 14ರಂದು ಇವರು ಮದುವೆ ಆಗಿದ್ದರು.

9 / 11
‘ರಾಧಾ ರಮಣ’ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಅವರು ಸೋಮಶೇಖರ್​ ಜತೆ ವಿವಾಹವಾಗಿದ್ದಾರೆ.  ಡಿಸೆಂಬರ್​ 2ರಂದು ಮದುವೆ ಶಾಸ್ತ್ರ ನೆರವೇರಿದೆ.

‘ರಾಧಾ ರಮಣ’ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಅವರು ಸೋಮಶೇಖರ್​ ಜತೆ ವಿವಾಹವಾಗಿದ್ದಾರೆ.  ಡಿಸೆಂಬರ್​ 2ರಂದು ಮದುವೆ ಶಾಸ್ತ್ರ ನೆರವೇರಿದೆ.

10 / 11
ಕಿರುತೆರೆ ನಟಿ ಪ್ರಿಯಾಂಕಾ ಚಿಂಚೋಳಿ ಕೂಡ ಈ ವರ್ಷ ವಿವಾಹವಾದರು. ಉದ್ಯಮಿ ರಾಕೇಶ್ ಅವರನ್ನು ಪ್ರಿಯಾಂಕಾ ಡಿಸೆಂಬರ್​ ತಿಂಗಳಲ್ಲಿ ವರಿಸಿದ್ದಾರೆ.

ಕಿರುತೆರೆ ನಟಿ ಪ್ರಿಯಾಂಕಾ ಚಿಂಚೋಳಿ ಕೂಡ ಈ ವರ್ಷ ವಿವಾಹವಾದರು. ಉದ್ಯಮಿ ರಾಕೇಶ್ ಅವರನ್ನು ಪ್ರಿಯಾಂಕಾ ಡಿಸೆಂಬರ್​ ತಿಂಗಳಲ್ಲಿ ವರಿಸಿದ್ದಾರೆ.

11 / 11
Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ