Year Ender 2021: ಈ ವರ್ಷ ಮದುವೆ ಆದ ಸ್ಯಾಂಡಲ್​ವುಡ್​ ಜೋಡಿಗಳ ಬಗ್ಗೆ ಇಲ್ಲಿದೆ ಮಾಹಿತಿ

Year Ender 2021: ಈ ವರ್ಷಹಲವು ಸಿಹಿ ಹಾಗೂ ಕಹಿ ಘಟನೆಗಳು ನಡೆದವು. ಯಾರೂ ಊಹಿಸದ ಘಟನೆಗಳು ಕೂಡ ಈ ವರ್ಷ ಘಟಿಸಿವೆ. ಇನ್ನು, ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

| Updated By: ರಾಜೇಶ್ ದುಗ್ಗುಮನೆ

Updated on: Dec 28, 2021 | 6:00 AM

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ಸಾಕಷ್ಟು ಮಂದಿ ಈ ವರ್ಷ ಹಸೆಮಣೆ ಏರಿದ್ದಾರೆ. ಹಾಗಾದರೆ 2021ರಲ್ಲಿ ಹೊಸ ಬಾಳು ಆರಂಭಿಸಿದವರು ಯಾರು? ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 11
ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಫೆಬ್ರವರಿ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿತ್ತು.

ಸ್ಯಾಂಡಲ್​ವುಡ್ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್​ ಫೆಬ್ರವರಿ 14ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಪ್ರೇಮಿಗಳ ದಿನದಂದೇ ಈ ಜೋಡಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ವಿವಾಹವಾಗಿತ್ತು.

2 / 11
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್​ ಅವರು ಹಸೆಮಣೆ ಏರಿದ್ದಾರೆ. ಲಾಕ್​ಡೌನ್​ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು.

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್​ ಅವರು ಹಸೆಮಣೆ ಏರಿದ್ದಾರೆ. ಲಾಕ್​ಡೌನ್​ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು.

3 / 11
ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. 

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದರು. 

4 / 11
ಆಶಿಕಾ ಪಡುಕೋಣೆ ಹಾಗೂ ಚೇತನ್ ಶೆಟ್ಟಿ ಅಕ್ಟೋಬರ್​ ತಿಂಗಳಲ್ಲಿ ಹಸೆಮಣೆ ಏರಿದರು. ಇವರ ವಿವಾಹದ ಸುದ್ದಿ ಕೇಳಿದ ಅಭಿಮಾನಿಗಳು ಶುಭ ಹಾರೈಸಿದ್ದರು.

ಆಶಿಕಾ ಪಡುಕೋಣೆ ಹಾಗೂ ಚೇತನ್ ಶೆಟ್ಟಿ ಅಕ್ಟೋಬರ್​ ತಿಂಗಳಲ್ಲಿ ಹಸೆಮಣೆ ಏರಿದರು. ಇವರ ವಿವಾಹದ ಸುದ್ದಿ ಕೇಳಿದ ಅಭಿಮಾನಿಗಳು ಶುಭ ಹಾರೈಸಿದ್ದರು.

5 / 11
ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಈ ವರ್ಷ ಮದುವೆ ಆಗಿದ್ದಾರೆ. ಮಾರ್ಚ್​ ತಿಂಗಳಲ್ಲಿ ಇವರ ವಿವಾಹ ನೆರವೇರಿತ್ತು. ರೋಹನ್​ ರಾಘವೇಂದ್ರ ಅವರನ್ನು ಆಶಿತಾ ವರಿಸಿದ್ದಾರೆ.

ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಈ ವರ್ಷ ಮದುವೆ ಆಗಿದ್ದಾರೆ. ಮಾರ್ಚ್​ ತಿಂಗಳಲ್ಲಿ ಇವರ ವಿವಾಹ ನೆರವೇರಿತ್ತು. ರೋಹನ್​ ರಾಘವೇಂದ್ರ ಅವರನ್ನು ಆಶಿತಾ ವರಿಸಿದ್ದಾರೆ.

6 / 11
ಕಿರುತೆರೆ ನಟ ದೀಪಕ್ ಮಹಾದೇವ್ ಹಾಗೂ ಚಂದನಾ ಮಹಾಲಿಂಗಯ್ಯ 2021ರಲ್ಲಿ ಮದುವೆ ಆದ ಸೆಲೆಬ್ರಿಟಿಗಳ ಜೋಡಿಗಳಲ್ಲಿ ಒಂದು.

ಕಿರುತೆರೆ ನಟ ದೀಪಕ್ ಮಹಾದೇವ್ ಹಾಗೂ ಚಂದನಾ ಮಹಾಲಿಂಗಯ್ಯ 2021ರಲ್ಲಿ ಮದುವೆ ಆದ ಸೆಲೆಬ್ರಿಟಿಗಳ ಜೋಡಿಗಳಲ್ಲಿ ಒಂದು.

7 / 11
ನಿರ್ದೇಶಕ ಆದರ್ಶ್​ ಈಶ್ವರಪ್ಪ ಅವರು ಈ ವರ್ಷ ವಿವಾಹವಾದರು. ಹಿಮಶ್ರೀ ಅವರನ್ನು ಆದರ್ಶ್​ ಮದುವೆ ಆಗಿದ್ದಾರೆ.

ನಿರ್ದೇಶಕ ಆದರ್ಶ್​ ಈಶ್ವರಪ್ಪ ಅವರು ಈ ವರ್ಷ ವಿವಾಹವಾದರು. ಹಿಮಶ್ರೀ ಅವರನ್ನು ಆದರ್ಶ್​ ಮದುವೆ ಆಗಿದ್ದಾರೆ.

8 / 11
ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದರು. ಮೇ 14ರಂದು ಇವರು ಮದುವೆ ಆಗಿದ್ದರು.

ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದರು. ಮೇ 14ರಂದು ಇವರು ಮದುವೆ ಆಗಿದ್ದರು.

9 / 11
‘ರಾಧಾ ರಮಣ’ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಅವರು ಸೋಮಶೇಖರ್​ ಜತೆ ವಿವಾಹವಾಗಿದ್ದಾರೆ.  ಡಿಸೆಂಬರ್​ 2ರಂದು ಮದುವೆ ಶಾಸ್ತ್ರ ನೆರವೇರಿದೆ.

‘ರಾಧಾ ರಮಣ’ ಧಾರಾವಾಹಿ ಮೂಲಕ ಚಿರಪರಿಚಿತರಾದ ನಟಿ ಕಾವ್ಯಾ ಗೌಡ ಅವರು ಸೋಮಶೇಖರ್​ ಜತೆ ವಿವಾಹವಾಗಿದ್ದಾರೆ.  ಡಿಸೆಂಬರ್​ 2ರಂದು ಮದುವೆ ಶಾಸ್ತ್ರ ನೆರವೇರಿದೆ.

10 / 11
ಕಿರುತೆರೆ ನಟಿ ಪ್ರಿಯಾಂಕಾ ಚಿಂಚೋಳಿ ಕೂಡ ಈ ವರ್ಷ ವಿವಾಹವಾದರು. ಉದ್ಯಮಿ ರಾಕೇಶ್ ಅವರನ್ನು ಪ್ರಿಯಾಂಕಾ ಡಿಸೆಂಬರ್​ ತಿಂಗಳಲ್ಲಿ ವರಿಸಿದ್ದಾರೆ.

ಕಿರುತೆರೆ ನಟಿ ಪ್ರಿಯಾಂಕಾ ಚಿಂಚೋಳಿ ಕೂಡ ಈ ವರ್ಷ ವಿವಾಹವಾದರು. ಉದ್ಯಮಿ ರಾಕೇಶ್ ಅವರನ್ನು ಪ್ರಿಯಾಂಕಾ ಡಿಸೆಂಬರ್​ ತಿಂಗಳಲ್ಲಿ ವರಿಸಿದ್ದಾರೆ.

11 / 11
Follow us
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ