AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಳಿಪಟ 2’ ಶೂಟಿಂಗ್ ಮುಕ್ತಾಯ; ಶೀಘ್ರವೇ ತೆರೆಮೇಲೆ ಯೋಗರಾಜ್ ಭಟ್ ಸಿನಿಮಾ

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

TV9 Web
| Edited By: |

Updated on: Oct 22, 2021 | 4:30 PM

Share
ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

1 / 5
ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

2 / 5
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

3 / 5
‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

4 / 5
ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

5 / 5
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ