AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಳಿಪಟ 2’ ಶೂಟಿಂಗ್ ಮುಕ್ತಾಯ; ಶೀಘ್ರವೇ ತೆರೆಮೇಲೆ ಯೋಗರಾಜ್ ಭಟ್ ಸಿನಿಮಾ

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

TV9 Web
| Edited By: |

Updated on: Oct 22, 2021 | 4:30 PM

Share
ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

1 / 5
ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

2 / 5
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

3 / 5
‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

4 / 5
ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್