AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಳಿಪಟ 2’ ಶೂಟಿಂಗ್ ಮುಕ್ತಾಯ; ಶೀಘ್ರವೇ ತೆರೆಮೇಲೆ ಯೋಗರಾಜ್ ಭಟ್ ಸಿನಿಮಾ

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

TV9 Web
| Edited By: |

Updated on: Oct 22, 2021 | 4:30 PM

Share
ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.

1 / 5
ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.

2 / 5
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.

3 / 5
‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.

4 / 5
ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.

5 / 5
Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ