AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಟ್ಟರು ಹೊಡೆದ ‘ಹಲಗಿ’ ಸೂಪರ್ ಹಿಟ್; ಲಕ್ಷ ಲಕ್ಷ ವೀಕ್ಷಣೆ ಪಡೆದ ನಿಶ್ವಿಕಾ ನಾಯ್ಡು ಡ್ಯಾನ್ಸ್

Hodirale Halagi Song: ‘ಹೊಡಿರೆಲೆ ಹಲಗಿ..’ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 16 ಲಕ್ಷ ಜನರು ವೀಕ್ಷಿಸಿದ್ದಾರೆ.  ಈ ಹಾಡಿಗೆ ಎಲ್ಲ ಕಡೆಗಳಿಂದ ಪ್ರಶಂಸೆ ಬರುತ್ತಿದೆ.

ರಾಜೇಶ್ ದುಗ್ಗುಮನೆ
|

Updated on:Jun 23, 2023 | 10:38 AM

Share
ನಟಿ ನಿಶ್ವಿಕಾ ನಾಯ್ಡು ಚಿತ್ರರಂಗದಲ್ಲಿ ಜನಪ್ರಿಯತೆ ಪಡೆಯುತ್ತಿದ್ದಾರೆ. ನಟನೆಯ ಜೊತೆಗೆ ಅವರು ಡ್ಯಾನ್ಸ್​ನಲ್ಲೂ ಪಳಗಿದ್ದಾರೆ. ಅವರು ‘ಗರಡಿ’ ಸಿನಿಮಾದ ವಿಶೇಷ ಹಾಡಿನಲ್ಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಈ ಹಾಡು ಇತ್ತೀಚೆಗೆ ರಿಲೀಸ್ ಆಗಿ, ಹಿಟ್ ಎನಿಸಿಕೊಂಡಿದೆ.

ನಟಿ ನಿಶ್ವಿಕಾ ನಾಯ್ಡು ಚಿತ್ರರಂಗದಲ್ಲಿ ಜನಪ್ರಿಯತೆ ಪಡೆಯುತ್ತಿದ್ದಾರೆ. ನಟನೆಯ ಜೊತೆಗೆ ಅವರು ಡ್ಯಾನ್ಸ್​ನಲ್ಲೂ ಪಳಗಿದ್ದಾರೆ. ಅವರು ‘ಗರಡಿ’ ಸಿನಿಮಾದ ವಿಶೇಷ ಹಾಡಿನಲ್ಲಿ ಬಿಂದಾಸ್​ ಆಗಿ ಹೆಜ್ಜೆ ಹಾಕಿದ್ದಾರೆ. ಈ ಹಾಡು ಇತ್ತೀಚೆಗೆ ರಿಲೀಸ್ ಆಗಿ, ಹಿಟ್ ಎನಿಸಿಕೊಂಡಿದೆ.

1 / 5
ಕೌರವ ಪ್ರೊಡಕ್ಷನ್ ಹೌಸ್ ಲಾಂಛನದ ಅಡಿಯಲ್ಲಿ ಬಿಸಿ ಪಾಟೀಲ್ ಪತ್ನಿ ವನಜಾ ಪಾಟೀಲ್ ‘ಗರಡಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ಅವರು ‘ಗರಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಹೊಡಿರೆಲೆ ಹಲಗಿ..’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.

ಕೌರವ ಪ್ರೊಡಕ್ಷನ್ ಹೌಸ್ ಲಾಂಛನದ ಅಡಿಯಲ್ಲಿ ಬಿಸಿ ಪಾಟೀಲ್ ಪತ್ನಿ ವನಜಾ ಪಾಟೀಲ್ ‘ಗರಡಿ’ ಚಿತ್ರವನ್ನು ನಿರ್ಮಿಸಿದ್ದಾರೆ. ಯೋಗರಾಜ್ ಭಟ್ ಅವರು ‘ಗರಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಹೊಡಿರೆಲೆ ಹಲಗಿ..’ ಹಾಡು ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.

2 / 5
‘ಹೊಡಿರೆಲೆ ಹಲಗಿ..’ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 16 ಲಕ್ಷ ಜನರು ವೀಕ್ಷಿಸಿದ್ದಾರೆ.  ಈ ಹಾಡಿಗೆ ಎಲ್ಲ ಕಡೆಗಳಿಂದ ಪ್ರಶಂಸೆ ಬರುತ್ತಿದೆ. ಸಖತ್ ಆಗಿ ಕುಣಿದ ನಿಶ್ವಿಕಾ ಅವರನ್ನು ಜನರು ಮೆಚ್ಚಿದ್ದಾರೆ.

‘ಹೊಡಿರೆಲೆ ಹಲಗಿ..’ ಹಾಡು ಬಿಡುಗಡೆಯಾದ ಕೆಲವೇ ದಿನಗಳಲ್ಲಿ 16 ಲಕ್ಷ ಜನರು ವೀಕ್ಷಿಸಿದ್ದಾರೆ.  ಈ ಹಾಡಿಗೆ ಎಲ್ಲ ಕಡೆಗಳಿಂದ ಪ್ರಶಂಸೆ ಬರುತ್ತಿದೆ. ಸಖತ್ ಆಗಿ ಕುಣಿದ ನಿಶ್ವಿಕಾ ಅವರನ್ನು ಜನರು ಮೆಚ್ಚಿದ್ದಾರೆ.

3 / 5
ಯೋಗರಾಜ್ ಭಟ್ ಬರೆಯೋ ಹಾಡುಗಳು ಡಿಫರೆಂಟ್ ಆಗಿರುತ್ತವೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಯೋಗರಾಜ್​ ಭಟ್​ ಅವರು ಈ ಹಾಡನ್ನು​ ಬರೆದಿದ್ದಾರೆ. ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಅವರು ಹಾಕಿದ ವಿಶೇಷವಾದ ಸೆಟ್​ನಲ್ಲಿ ಇಡೀ ಸಾಂಗ್​ನ ಚಿತ್ರೀಕರಿಸಲಾಗಿದೆ.

ಯೋಗರಾಜ್ ಭಟ್ ಬರೆಯೋ ಹಾಡುಗಳು ಡಿಫರೆಂಟ್ ಆಗಿರುತ್ತವೆ. ಉತ್ತರ ಕರ್ನಾಟಕದ ಸೊಗಡಿನಲ್ಲಿ ಯೋಗರಾಜ್​ ಭಟ್​ ಅವರು ಈ ಹಾಡನ್ನು​ ಬರೆದಿದ್ದಾರೆ. ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಅವರು ಹಾಕಿದ ವಿಶೇಷವಾದ ಸೆಟ್​ನಲ್ಲಿ ಇಡೀ ಸಾಂಗ್​ನ ಚಿತ್ರೀಕರಿಸಲಾಗಿದೆ.

4 / 5
ಹಾಡು ಹಿಟ್​ ಆಗೋದು ತುಂಬಾನೇ ಮುಖ್ಯವಾಗುತ್ತದೆ. ಸಾಂಗ್ ಯಶಸ್ಸು ಕಂಡರೆ ಸಿನಿಮಾಗೆ ಮೈಲೇಜ್ ಸಿಗುತ್ತದೆ. ಈಗ ‘ಹೊಡಿರೆಲೆ ಹಲಗಿ..’ ಹಾಡಿನಿಂದ ‘ಗರಡಿ’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ಹಾಡು ಹಿಟ್​ ಆಗೋದು ತುಂಬಾನೇ ಮುಖ್ಯವಾಗುತ್ತದೆ. ಸಾಂಗ್ ಯಶಸ್ಸು ಕಂಡರೆ ಸಿನಿಮಾಗೆ ಮೈಲೇಜ್ ಸಿಗುತ್ತದೆ. ಈಗ ‘ಹೊಡಿರೆಲೆ ಹಲಗಿ..’ ಹಾಡಿನಿಂದ ‘ಗರಡಿ’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

5 / 5

Published On - 10:37 am, Fri, 23 June 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!