AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಯೋಗರಾಜ್ ಭಟ್ ಜತೆ ಭುವನ್ ಪೊನ್ನಣ್ಣ ಹೊಸ ಸಿನಿಮಾ ‘ಹಲೋ 123’

ನಿರ್ದೇಶಕ ಯೋಗರಾಜ್ ಭಟ್ ಅವರ ಹೊಸ ಚಿತ್ರಕ್ಕೆ ‘ಹಲೋ 123’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಖ್ಯಾತ ನಟ ಭುವನ್ ಪೊನ್ನಣ್ಣ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ವಿಜಯ್ ಟಾಟಾ ಅವರು ನಿರ್ಮಾಣ ಮಾಡುತ್ತಿದ್ದು, ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಗಿದೆ.

ಮದನ್​ ಕುಮಾರ್​
|

Updated on: Sep 05, 2025 | 7:58 PM

Share
ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

1 / 5
ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

2 / 5
ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

3 / 5
ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

4 / 5
ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ