AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಯೋಗರಾಜ್ ಭಟ್ ಜತೆ ಭುವನ್ ಪೊನ್ನಣ್ಣ ಹೊಸ ಸಿನಿಮಾ ‘ಹಲೋ 123’

ನಿರ್ದೇಶಕ ಯೋಗರಾಜ್ ಭಟ್ ಅವರ ಹೊಸ ಚಿತ್ರಕ್ಕೆ ‘ಹಲೋ 123’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಖ್ಯಾತ ನಟ ಭುವನ್ ಪೊನ್ನಣ್ಣ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ವಿಜಯ್ ಟಾಟಾ ಅವರು ನಿರ್ಮಾಣ ಮಾಡುತ್ತಿದ್ದು, ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಗಿದೆ.

ಮದನ್​ ಕುಮಾರ್​
|

Updated on: Sep 05, 2025 | 7:58 PM

Share
ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

1 / 5
ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

2 / 5
ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

3 / 5
ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

4 / 5
ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ