AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಯೋಗರಾಜ್ ಭಟ್ ಜತೆ ಭುವನ್ ಪೊನ್ನಣ್ಣ ಹೊಸ ಸಿನಿಮಾ ‘ಹಲೋ 123’

ನಿರ್ದೇಶಕ ಯೋಗರಾಜ್ ಭಟ್ ಅವರ ಹೊಸ ಚಿತ್ರಕ್ಕೆ ‘ಹಲೋ 123’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾದಲ್ಲಿ ಖ್ಯಾತ ನಟ ಭುವನ್ ಪೊನ್ನಣ್ಣ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ವಿಜಯ್ ಟಾಟಾ ಅವರು ನಿರ್ಮಾಣ ಮಾಡುತ್ತಿದ್ದು, ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಗಿದೆ.

ಮದನ್​ ಕುಮಾರ್​
|

Updated on: Sep 05, 2025 | 7:58 PM

Share
ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

ನಟ ಭುವನ್ ಪೊನ್ನಣ್ಣ ಅವರು ‘ರಾಂಧವ’ ಸಿನಿಮಾ ಮಾಡಿ ಚಿತ್ರರಂಗದಲ್ಲಿ ಭರವಸೆ ಮೂಡಿಸಿದರು. ಈಗ ಇನ್ನಷ್ಟು ತಯಾರಿಯೊಂದಿಗೆ ಹೊಸ ಸಿನಿಮಾ ಆರಂಭಿಸಿದ್ದಾರೆ. ಸ್ಟಾರ್ ನಿರ್ದೇಶಕ ಯೋಗರಾಜ್ ಭಟ್ ಜೊತೆ ಅವರು ಕೈ ಜೋಡಿಸಿದ್ದಾರೆ.

1 / 5
ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

ಈ ಸಿನಿಮಾಗೆ ‘ಹಲೋ 123’ ಎಂದು ಶೀರ್ಷಿಕೆ ಇಡಲಾಗಿದೆ. ಭುವನ್ ಪೊನ್ನಣ್ಣ, ಯೋಗರಾಜ್ ಭಟ್ ಅವರ ಕಾಂಬಿನೇಷನ್​​ ಜೊತೆಗೆ ಹರಿಕೃಷ್ಣ ಅವರ ಸಂಗೀತ ಕೂಡ ಜೊತೆಯಾಗುತ್ತಿದೆ. ‘ಹಲೋ 123’ ಸಿನಿಮಾದ ಕೆಲಸಗಳಿಗೆ ಚಾಲನೆ ನೀಡಲಾಗಿದೆ.

2 / 5
ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

ಸೆಪ್ಟೆಂಬರ್ 3ರ ಸಂಜೆ ‘ಹಲೋ 123’ ಸಿನಿಮಾದ ನಿರ್ಮಾಪಕ ವಿಜಯ್ ಟಾಟಾರ ಮನೆಯ ಅಂಗಳದಲ್ಲಿ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣ ಮಾಡಲಾಯಿತು. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

3 / 5
ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

ಹರ್ಷಿಕಾ ಮತ್ತು ಭುವನ್ ದಂಪತಿಯ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ‘ಹಲೋ 123’ ಚಿತ್ರಕ್ಕೆ ಚಾಲನೆ ನೀಡಿದ್ದು ವಿಶೇಷ. ದೇವರ ಪೂಜೆ ಬಳಿಕ ಭುವನ್, ಯೋಗರಾಜ್ ಭಟ್, ವಿ. ಹರಿಕೃಷ್ಣ ಅವರಿಗೆ ಅಡ್ವಾನ್ಸ್ ಕೊಟ್ಟು ನಿರ್ಮಾಪಕರು ಶುಭಕೋರಿದ‌ರು.

4 / 5
ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

ಒಳ್ಳೆಯ ದಿನ ಎಂಬ ಕಾರಣಕ್ಕೆ ಸಿನಿಮಾ ಮಾತುಕತೆ ಮಾಡಿದ ಮರುದಿನವೇ ಸಿನಿಮಾಗೆ ಚಾಲನೆ‌ ನೀಡಲಾಯಿತು. ಯೋಗರಾಜ್ ಭಟ್ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಕೂಡಲೇ ಉಳಿದ ಕೆಲಸಗಳು ಶುರುವಾಗಲಿವೆ. ಮುಂದಿನ ವರ್ಷ ಚಿತ್ರ ತೆರೆಕಾಣಲಿದೆ.

5 / 5
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!