AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga For Health: ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐದು ಯೋಗಾಸನಗಳು

ಈ 5 ಶಕ್ತಿಯುತ ಯೋಗ ಆಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಪ್ರಮುಖ ಶಕ್ತಿಯನ್ನು ನಿರ್ಮಿಸುತ್ತದೆ.

ನಯನಾ ಎಸ್​ಪಿ
|

Updated on: Feb 23, 2023 | 7:12 PM

Share

ಈ 5 ಯೋಗಾಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಯೋಗ ತಜ್ಞೆ ಮಾನ್ಸಿ ಗುಲಾಟಿ,  ನಿಮ್ಮ ತೋಳುಗಳು, ಕಾಲುಗಳು ಮತ್ತು ದೇಹದಲ್ಲಿ ಸ್ನಾಯುಗಳನ್ನು ಬಲಗೊಳಿಸಲು ಕೆಲವು ಪರಿಣಾಮಕಾರಿ ಯೋಗ ಆಸನಗಳ ಬಗ್ಗೆ ಇಂಡಿಯಾ.ಕಾಂ ನಲ್ಲಿ ತಿಳಿಸಿದ್ದಾರೆ .

ಈ 5 ಯೋಗಾಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಯೋಗ ತಜ್ಞೆ ಮಾನ್ಸಿ ಗುಲಾಟಿ, ನಿಮ್ಮ ತೋಳುಗಳು, ಕಾಲುಗಳು ಮತ್ತು ದೇಹದಲ್ಲಿ ಸ್ನಾಯುಗಳನ್ನು ಬಲಗೊಳಿಸಲು ಕೆಲವು ಪರಿಣಾಮಕಾರಿ ಯೋಗ ಆಸನಗಳ ಬಗ್ಗೆ ಇಂಡಿಯಾ.ಕಾಂ ನಲ್ಲಿ ತಿಳಿಸಿದ್ದಾರೆ .

1 / 7
ತಡಸಾನಾ: ಇದು ಸರಳವಾದ ಯೋಗದ ಭಂಗಿಗಳಲ್ಲಿ ಒಂದಾಗಿದ್ದು,ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.  ಈ ಆಸನವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ನಿಮ್ಮ ಕಾಲುಗಳಿಂದ ತೆಡೆಯವರೆಗೂ ಬಲವನ್ನು ನೀಡುವಲ್ಲಿ ಸಹಾಯ ಮಾಡುತ್ತದೆ,

ತಡಸಾನಾ: ಇದು ಸರಳವಾದ ಯೋಗದ ಭಂಗಿಗಳಲ್ಲಿ ಒಂದಾಗಿದ್ದು,ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಈ ಆಸನವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ನಿಮ್ಮ ಕಾಲುಗಳಿಂದ ತೆಡೆಯವರೆಗೂ ಬಲವನ್ನು ನೀಡುವಲ್ಲಿ ಸಹಾಯ ಮಾಡುತ್ತದೆ,

2 / 7
ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ

ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ

3 / 7
ಪದ್ಮಾಸನ: ಇದು ನಿಮ್ಮ ಸೊಂಟ, ಮೊಣಕಾಲು ಮತ್ತು ತೊಡೆಯ ಸ್ನಾಯುಗಳನ್ನು ಹಿಗ್ಗಿಸುತ್ತದೆ, ಇದು ತೊಡೆಯ ಸ್ನಾಯುವಿನ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ. ಇದರಿಂದಾಗಿ ಈ ಭಾಗದಲ್ಲಿ ರಕ್ತದ ಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ಹೆಚ್ಚಿನ ಪ್ರಮಾಣದ ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ.

ಪದ್ಮಾಸನ: ಇದು ನಿಮ್ಮ ಸೊಂಟ, ಮೊಣಕಾಲು ಮತ್ತು ತೊಡೆಯ ಸ್ನಾಯುಗಳನ್ನು ಹಿಗ್ಗಿಸುತ್ತದೆ, ಇದು ತೊಡೆಯ ಸ್ನಾಯುವಿನ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ. ಇದರಿಂದಾಗಿ ಈ ಭಾಗದಲ್ಲಿ ರಕ್ತದ ಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ಹೆಚ್ಚಿನ ಪ್ರಮಾಣದ ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ.

4 / 7
ವೃಕ್ಷಾಸನ: ಇದು ತೊಡೆಗಳು, ತೊಡೆಸಂದು, ಮುಂಡ ಮತ್ತು ಭುಜಗಳನ್ನು ವಿಸ್ತರಿಸುತ್ತದೆ. ಇದು ಕಾಲುಗಂಟುಗಳನ್ನು ಮತ್ತು ಕರು ಸ್ನಾಯುಗಳಲ್ಲಿ ಶಕ್ತಿಯನ್ನು ನೀಡುತ್ತದೆ. ಮತ್ತು ಕಿಬ್ಬೊಟ್ಟೆಯ ಬೊಜ್ಜನ್ನು ಕಡಿಮೆ  ಮಾಡುತ್ತದೆ.

ವೃಕ್ಷಾಸನ: ಇದು ತೊಡೆಗಳು, ತೊಡೆಸಂದು, ಮುಂಡ ಮತ್ತು ಭುಜಗಳನ್ನು ವಿಸ್ತರಿಸುತ್ತದೆ. ಇದು ಕಾಲುಗಂಟುಗಳನ್ನು ಮತ್ತು ಕರು ಸ್ನಾಯುಗಳಲ್ಲಿ ಶಕ್ತಿಯನ್ನು ನೀಡುತ್ತದೆ. ಮತ್ತು ಕಿಬ್ಬೊಟ್ಟೆಯ ಬೊಜ್ಜನ್ನು ಕಡಿಮೆ ಮಾಡುತ್ತದೆ.

5 / 7
ನಾಗರ ಭಂಗಿ: ಈ ಭಂಗಿ ಬೆನ್ನು, ಭುಜ ಮತ್ತು ಕತ್ತಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಆಂತರಿಕ ಅಂಗಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡಗಳು, ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಉತ್ತೇಜಿಸುತ್ತದೆ. ಇಡೀ ದೇಹ ಮತ್ತು ನರಮಂಡಲವನ್ನು ಚೈತನ್ಯಗೊಳಿಸುತ್ತದೆ.

ನಾಗರ ಭಂಗಿ: ಈ ಭಂಗಿ ಬೆನ್ನು, ಭುಜ ಮತ್ತು ಕತ್ತಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಆಂತರಿಕ ಅಂಗಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡಗಳು, ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಉತ್ತೇಜಿಸುತ್ತದೆ. ಇಡೀ ದೇಹ ಮತ್ತು ನರಮಂಡಲವನ್ನು ಚೈತನ್ಯಗೊಳಿಸುತ್ತದೆ.

6 / 7
ಈ ಐದು ಆಸನಗಳನ್ನು ದಿನ ನಿತ್ಯ ಅಭ್ಯಾಸ ಮಾಡಿದರೆ ಎಲ್ಲ ಕೆಲಸಗಳನ್ನು ಹೆಚ್ಚಿನ ಶಕ್ತಿ ಮತ್ತು ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುತ್ತದೆ.

ಈ ಐದು ಆಸನಗಳನ್ನು ದಿನ ನಿತ್ಯ ಅಭ್ಯಾಸ ಮಾಡಿದರೆ ಎಲ್ಲ ಕೆಲಸಗಳನ್ನು ಹೆಚ್ಚಿನ ಶಕ್ತಿ ಮತ್ತು ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುತ್ತದೆ.

7 / 7
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು