AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga For Health: ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಐದು ಯೋಗಾಸನಗಳು

ಈ 5 ಶಕ್ತಿಯುತ ಯೋಗ ಆಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಪ್ರಮುಖ ಶಕ್ತಿಯನ್ನು ನಿರ್ಮಿಸುತ್ತದೆ.

ನಯನಾ ಎಸ್​ಪಿ
|

Updated on: Feb 23, 2023 | 7:12 PM

Share

ಈ 5 ಯೋಗಾಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಯೋಗ ತಜ್ಞೆ ಮಾನ್ಸಿ ಗುಲಾಟಿ,  ನಿಮ್ಮ ತೋಳುಗಳು, ಕಾಲುಗಳು ಮತ್ತು ದೇಹದಲ್ಲಿ ಸ್ನಾಯುಗಳನ್ನು ಬಲಗೊಳಿಸಲು ಕೆಲವು ಪರಿಣಾಮಕಾರಿ ಯೋಗ ಆಸನಗಳ ಬಗ್ಗೆ ಇಂಡಿಯಾ.ಕಾಂ ನಲ್ಲಿ ತಿಳಿಸಿದ್ದಾರೆ .

ಈ 5 ಯೋಗಾಸನಗಳು ದಿನನಿತ್ಯ ಕೆಲಸಗಳನ್ನು ಮಾಡಲು ದೇಹಕ್ಕೆ ಬೇಕಾದ ಶಕ್ತಿಯನ್ನು ನೀಡುತ್ತವೆ. ಅಂತರಾಷ್ಟ್ರೀಯ ಯೋಗ ತಜ್ಞೆ ಮಾನ್ಸಿ ಗುಲಾಟಿ, ನಿಮ್ಮ ತೋಳುಗಳು, ಕಾಲುಗಳು ಮತ್ತು ದೇಹದಲ್ಲಿ ಸ್ನಾಯುಗಳನ್ನು ಬಲಗೊಳಿಸಲು ಕೆಲವು ಪರಿಣಾಮಕಾರಿ ಯೋಗ ಆಸನಗಳ ಬಗ್ಗೆ ಇಂಡಿಯಾ.ಕಾಂ ನಲ್ಲಿ ತಿಳಿಸಿದ್ದಾರೆ .

1 / 7
ತಡಸಾನಾ: ಇದು ಸರಳವಾದ ಯೋಗದ ಭಂಗಿಗಳಲ್ಲಿ ಒಂದಾಗಿದ್ದು,ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.  ಈ ಆಸನವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ನಿಮ್ಮ ಕಾಲುಗಳಿಂದ ತೆಡೆಯವರೆಗೂ ಬಲವನ್ನು ನೀಡುವಲ್ಲಿ ಸಹಾಯ ಮಾಡುತ್ತದೆ,

ತಡಸಾನಾ: ಇದು ಸರಳವಾದ ಯೋಗದ ಭಂಗಿಗಳಲ್ಲಿ ಒಂದಾಗಿದ್ದು,ಇದು ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಈ ಆಸನವನ್ನು ದಿನನಿತ್ಯ ಅಭ್ಯಾಸ ಮಾಡುವುದರಿಂದ ನಿಮ್ಮ ಕಾಲುಗಳಿಂದ ತೆಡೆಯವರೆಗೂ ಬಲವನ್ನು ನೀಡುವಲ್ಲಿ ಸಹಾಯ ಮಾಡುತ್ತದೆ,

2 / 7
ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ

ಪರಿವೃತ್ತ ಜಾನು ಶೀರ್ಷಾಸನ: ಈ ಆಸನ ನಿಮ್ಮ ಪೂರ್ಣ ದೇಹವನ್ನು ಹಿಗ್ಗಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ, ಮನಸ್ಸನ್ನು ಶಾಂತಗೊಳಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ, ಲೈಂಗಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ, ತೊಡೆಯ ಭಾಗದ ಕೊಬ್ಬನ್ನು ಕಡಿಮೆ ಮಾಡುತ್ತದೆ. ಜೊತೆಗೆ ದೇಹದ ಸ್ನಾಯುಗಳನ್ನು ಬಲಪಡಿಸುತ್ತದೆ

3 / 7
ಪದ್ಮಾಸನ: ಇದು ನಿಮ್ಮ ಸೊಂಟ, ಮೊಣಕಾಲು ಮತ್ತು ತೊಡೆಯ ಸ್ನಾಯುಗಳನ್ನು ಹಿಗ್ಗಿಸುತ್ತದೆ, ಇದು ತೊಡೆಯ ಸ್ನಾಯುವಿನ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ. ಇದರಿಂದಾಗಿ ಈ ಭಾಗದಲ್ಲಿ ರಕ್ತದ ಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ಹೆಚ್ಚಿನ ಪ್ರಮಾಣದ ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ.

ಪದ್ಮಾಸನ: ಇದು ನಿಮ್ಮ ಸೊಂಟ, ಮೊಣಕಾಲು ಮತ್ತು ತೊಡೆಯ ಸ್ನಾಯುಗಳನ್ನು ಹಿಗ್ಗಿಸುತ್ತದೆ, ಇದು ತೊಡೆಯ ಸ್ನಾಯುವಿನ ಮೇಲೆ ಹೆಚ್ಚು ಒತ್ತಡವನ್ನು ಹಾಕುತ್ತದೆ. ಇದರಿಂದಾಗಿ ಈ ಭಾಗದಲ್ಲಿ ರಕ್ತದ ಚಲನೆ ಹೆಚ್ಚಾಗುತ್ತದೆ ಮತ್ತು ಸ್ನಾಯುಗಳು ಹೆಚ್ಚಿನ ಪ್ರಮಾಣದ ಆಮ್ಲಜನಕ ಮತ್ತು ಪೋಷಣೆಯನ್ನು ಪಡೆಯುತ್ತವೆ.

4 / 7
ವೃಕ್ಷಾಸನ: ಇದು ತೊಡೆಗಳು, ತೊಡೆಸಂದು, ಮುಂಡ ಮತ್ತು ಭುಜಗಳನ್ನು ವಿಸ್ತರಿಸುತ್ತದೆ. ಇದು ಕಾಲುಗಂಟುಗಳನ್ನು ಮತ್ತು ಕರು ಸ್ನಾಯುಗಳಲ್ಲಿ ಶಕ್ತಿಯನ್ನು ನೀಡುತ್ತದೆ. ಮತ್ತು ಕಿಬ್ಬೊಟ್ಟೆಯ ಬೊಜ್ಜನ್ನು ಕಡಿಮೆ  ಮಾಡುತ್ತದೆ.

ವೃಕ್ಷಾಸನ: ಇದು ತೊಡೆಗಳು, ತೊಡೆಸಂದು, ಮುಂಡ ಮತ್ತು ಭುಜಗಳನ್ನು ವಿಸ್ತರಿಸುತ್ತದೆ. ಇದು ಕಾಲುಗಂಟುಗಳನ್ನು ಮತ್ತು ಕರು ಸ್ನಾಯುಗಳಲ್ಲಿ ಶಕ್ತಿಯನ್ನು ನೀಡುತ್ತದೆ. ಮತ್ತು ಕಿಬ್ಬೊಟ್ಟೆಯ ಬೊಜ್ಜನ್ನು ಕಡಿಮೆ ಮಾಡುತ್ತದೆ.

5 / 7
ನಾಗರ ಭಂಗಿ: ಈ ಭಂಗಿ ಬೆನ್ನು, ಭುಜ ಮತ್ತು ಕತ್ತಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಆಂತರಿಕ ಅಂಗಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡಗಳು, ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಉತ್ತೇಜಿಸುತ್ತದೆ. ಇಡೀ ದೇಹ ಮತ್ತು ನರಮಂಡಲವನ್ನು ಚೈತನ್ಯಗೊಳಿಸುತ್ತದೆ.

ನಾಗರ ಭಂಗಿ: ಈ ಭಂಗಿ ಬೆನ್ನು, ಭುಜ ಮತ್ತು ಕತ್ತಿನ ಸ್ನಾಯುಗಳನ್ನು ಬಲಪಡಿಸುತ್ತದೆ, ಆಂತರಿಕ ಅಂಗಗಳಿಗೆ ರಕ್ತ ಪೂರೈಕೆಯನ್ನು ಹೆಚ್ಚಿಸುತ್ತದೆ ಮತ್ತು ಮೂತ್ರಪಿಂಡಗಳು, ಯಕೃತ್ತು ಮತ್ತು ಜೀರ್ಣಾಂಗ ವ್ಯವಸ್ಥೆಯ ಕಾರ್ಯವನ್ನು ಉತ್ತೇಜಿಸುತ್ತದೆ. ಇಡೀ ದೇಹ ಮತ್ತು ನರಮಂಡಲವನ್ನು ಚೈತನ್ಯಗೊಳಿಸುತ್ತದೆ.

6 / 7
ಈ ಐದು ಆಸನಗಳನ್ನು ದಿನ ನಿತ್ಯ ಅಭ್ಯಾಸ ಮಾಡಿದರೆ ಎಲ್ಲ ಕೆಲಸಗಳನ್ನು ಹೆಚ್ಚಿನ ಶಕ್ತಿ ಮತ್ತು ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುತ್ತದೆ.

ಈ ಐದು ಆಸನಗಳನ್ನು ದಿನ ನಿತ್ಯ ಅಭ್ಯಾಸ ಮಾಡಿದರೆ ಎಲ್ಲ ಕೆಲಸಗಳನ್ನು ಹೆಚ್ಚಿನ ಶಕ್ತಿ ಮತ್ತು ಏಕಾಗ್ರತೆಯಿಂದ ಮಾಡಲು ಸಾಧ್ಯವಾಗುತ್ತದೆ.

7 / 7
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?