AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google: 15 ನಿಮಿಷಗಳ ಹಿಂದಿನ ಹಿಸ್ಟರ್ ಡಿಲೀಟ್: ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್​ನಿಂದ ಅಚ್ಚರಿ ಫೀಚರ್

Google History: ಈ ವೈಶಿಷ್ಟ್ಯವು ಕಳೆದ ವರ್ಷ Google I/O ನಲ್ಲಿ ಬಿಡುಗಡೆಯಾಗಿತ್ತು. ಆದರೆ, ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ಆಗುತ್ತಿರಲಿಲ್ಲ. ಇದೀಗ ಸರ್ಚ್ ಹಿಸ್ಟರಿಗಳನ್ನು ಸುಲಭವಾಗಿ ಅಳಿಸುವಂತೆ ಗೂಗಲ್ “ಡಿಲೀಟ್ ಲಾಸ್ಟ್ 15 ಮಿನಿಟ್” ಎಂಬ ಆಯ್ಕೆಯನ್ನು ನೀಡಲು ಮುಂದಾಗಿದೆ.

Vinay Bhat
|

Updated on: Mar 21, 2022 | 6:32 AM

Share
ಟೆಕ್ ದೈತ್ಯ ಗೂಗಲ್ ತನ್ನ Android ಅಪ್ಲಿಕೇಶನ್ ಬಳಕೆದಾರರಿಗೆ ಕೊನೆಯ 15 ನಿಮಿಷಗಳ ಗೂಗಲ್ ಹಿಸ್ಟರಿ ಅನ್ನು ಡಿಲೀಟ್ ಮಾಡಬಹುದಾದಂತಹ ವೈಶಿಷ್ಟ್ಯವನ್ನು ಸೇರಿಸಲಿದೆ ಎಂದು ಹೇಳಲಾಗಿದೆ. ದಿ ವರ್ಜ್ ವರದಿ ಮಾಡಿದಂತೆ, ಎಕ್ಸ್ಡಿಎ ಡೆವಲಪರ್ನ ಮಾಜಿ ಎಡಿಟರ್-ಇನ್-ಚೀಫ್ ಮಿಶಾಲ್ ರೆಹಮಾನ್ ಅವರು ಈ ವೈಶಿಷ್ಟ್ಯದ ಬಗ್ಗೆ ತಿಳಿಸಿದ್ದಾರೆ.

1 / 5
ಈ ವೈಶಿಷ್ಟ್ಯವು ಕಳೆದ ವರ್ಷ Google I/O ನಲ್ಲಿ ಬಿಡುಗಡೆಯಾಗಿತ್ತು. ಆದರೆ, ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯ ಆಗುತ್ತಿರಲಿಲ್ಲ. ಇದೀಗ ಸರ್ಚ್ ಹಿಸ್ಟರಿಗಳನ್ನು ಸುಲಭವಾಗಿ ಅಳಿಸುವಂತೆ ಗೂಗಲ್ “ಡಿಲೀಟ್ ಲಾಸ್ಟ್ 15 ಮಿನಿಟ್” ಎಂಬ ಆಯ್ಕೆಯನ್ನು ನೀಡಲು ಮುಂದಾಗಿದೆ.

2 / 5
Google: 15 ನಿಮಿಷಗಳ ಹಿಂದಿನ ಹಿಸ್ಟರ್ ಡಿಲೀಟ್: ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್​ನಿಂದ ಅಚ್ಚರಿ ಫೀಚರ್

ಹೊಸ ಆಯ್ಕೆಯ ಮೂಲಕ ಗೂಗಲ್ ಬಳಕೆದಾರರು ತಮ್ಮ ಡೇಟಾದ ಮೇಲೆ ಹೆಚ್ಚಿನ ನಿಯಂತ್ರಣ ಸಾಧಿಸಬಹುದು ನಾವು ನಿಮ್ಮ ಖಾಸಗಿ ಮಾಹಿತಿಯನ್ನು ಯಾರಿಗೂ ಮಾರಾಟ ಮಾಡುವುದಿಲ್ಲ ಎಂದು ಗೂಗಲ್ ಸಂಸ್ಥೆ ಹೇಳಿಕೊಂಡಿದೆ.

3 / 5
Google: 15 ನಿಮಿಷಗಳ ಹಿಂದಿನ ಹಿಸ್ಟರ್ ಡಿಲೀಟ್: ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್​ನಿಂದ ಅಚ್ಚರಿ ಫೀಚರ್

ಸ್ವಯಂ-ಅಳಿಸುವಿಕೆಯ ನಿಯಂತ್ರಣದೊಂದಿಗೆ, ಬಳಕೆದಾರರು ತಮ್ಮ ಚಟುವಟಿಕೆಯ ಡೇಟಾವನ್ನು ಗೂಗಲ್ ನಿಂದ ಎಷ್ಟು ಸಮಯದವರೆಗೆ ಉಳಿಸಬೇಕೆಂದು ಬಳಕೆದಾರರು ಬಯಸುತ್ತಾರೆ ಎಂಬುದಕ್ಕೆ ಸಮಯ ಮಿತಿಯನ್ನು ಆಯ್ಕೆ ಮಾಡಬಹುದು. ಅದಕ್ಕಿಂತ ಹಳೆಯದಾದ ಯಾವುದೇ ಡೇಟಾವನ್ನು ನಿಮ್ಮ ಖಾತೆಯಲ್ಲಿ ಇದ್ದರೆ ಅದನ್ನು ಸ್ವಯಂಚಾಲಿತವಾಗಿ ಅಳಿಸಲಾಗುತ್ತದೆ.

4 / 5
Google: 15 ನಿಮಿಷಗಳ ಹಿಂದಿನ ಹಿಸ್ಟರ್ ಡಿಲೀಟ್: ಆಂಡ್ರಾಯ್ಡ್ ಬಳಕೆದಾರರಿಗೆ ಗೂಗಲ್​ನಿಂದ ಅಚ್ಚರಿ ಫೀಚರ್

ಈ ಆಯ್ಕೆಯು ಗೂಗಲ್ ಖಾತೆ ಪ್ರೊಫೈಲ್ ಚಿತ್ರವನ್ನು ಟ್ಯಾಪ್ ಮಾಡಿ ಡ್ರಾಪ್-ಡೌನ್ ಮೆನುವಿನಲ್ಲಿ ಕಾಣಿಸುತ್ತದೆ. ಇಲ್ಲಿ ‘ಕೊನೆಯ 15 ನಿಮಿಷಗಳ ಹಿಸ್ಟರಿ ಅಥವಾ ಇತಿಹಾಸವನ್ನು ಅಳಿಸು’ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಇತ್ತೀಚಿನ ಇತಿಹಾಸದ ಡೇಟಾವನ್ನು ಅಳಿಸಲಾಗುತ್ತದೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ