AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp Tricks: ವಾಟ್ಸ್​ಆ್ಯಪ್​ನಲ್ಲಿ ನಿಮಗೆ ನೀವೇ ಮೆಸೇಜ್ ಮಾಡಬಹುದು: ಇದು ಹೇಗೆ ಗೊತ್ತೇ?

ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

Vinay Bhat
|

Updated on: Jun 25, 2023 | 3:30 PM

Share
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿತ್ತು. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ 2022 ರಲ್ಲಿ ಸಾಕಷ್ಟು ಬೆಳವಣಿಗೆ ಕಂಡು ಅತಿ ಹೆಚ್ಚು ಫೀಚರ್​ಗಳನ್ನು ಪರಿಚಯಿಸಿತ್ತು. ಇದಕ್ಕಾಗಿಯೇ ಇಂದು ವಿಶ್ವದಲ್ಲಿ ವಾಟ್ಸ್​ಆ್ಯಪ್ ಬಳಸುವವರ ಸಂಖ್ಯೆ 2 ಬಿಲಿಯನ್​ ದಾಟಿದೆ. ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ.

1 / 7
ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್ 2023 ರಲ್ಲಿ ಕೂಡ ಅನೇಕ ವಿನೂತನ ಆಯ್ಕೆಗಳನ್ನು ಪರಿಚಯಿಸುತ್ತಿದೆ. ಇದರ ನಡುವೆ ವಾಟ್ಸ್​ಆ್ಯಪ್ ಇತ್ತೀಚೆಗಷ್ಟೆ ತನ್ನ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಹೊಸ ಸೆಲ್ಫ್ ಮೆಸೇಜ್ ಆಯ್ಕೆಯೊಂದನ್ನು ಪರಿಚಯಿಸಿತು.

ವಾರಕ್ಕೆ ಒಂದು ಹೊಸ ಫೀಚರ್​ಗಳ ಬಗ್ಗೆ ಘೋಷಣೆ ಮಾಡುವ ವಾಟ್ಸ್​ಆ್ಯಪ್ 2023 ರಲ್ಲಿ ಕೂಡ ಅನೇಕ ವಿನೂತನ ಆಯ್ಕೆಗಳನ್ನು ಪರಿಚಯಿಸುತ್ತಿದೆ. ಇದರ ನಡುವೆ ವಾಟ್ಸ್​ಆ್ಯಪ್ ಇತ್ತೀಚೆಗಷ್ಟೆ ತನ್ನ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಹೊಸ ಸೆಲ್ಫ್ ಮೆಸೇಜ್ ಆಯ್ಕೆಯೊಂದನ್ನು ಪರಿಚಯಿಸಿತು.

2 / 7
ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

ಸೆಲ್ಫ್ ಮೆಸೇಜ್ ಅಂದರೆ ನಿಮ್ಮ ನಂಬರ್​ಗೆ ನೀವೇ ಮೆಸೇಜ್ ಮಾಡಬಹುದಾದ ಆಯ್ಕೆ. ಆದರೆ, ಈ ಫೀಚರ್ ಅನ್ನು ಕೆಲವರಿಗೆ ಬಳಸುವುದು ಹೇಗೆಂದು ತಿಳಿದಿಲ್ಲ. ಅಂಥವರಿಗೆ ಇಲ್ಲಿದೆ ಮಾಹಿತಿ.

3 / 7
ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದೆ. ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ಓಪನ್ ಮಾಡಿದರೆ ಅಲ್ಲಿ ನಿಮಗೆ ನಿಮ್ಮ ನಂಬರ್ ಕಾಣಸಿಗುತ್ತದೆ.

ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಎಂಬ ಫೀಚರ್ ಕಾಂಟೆಕ್ಟ್ ಲಿಸ್ಟ್​​ನಲ್ಲಿ ಕಾಣಲಿದೆ. ವಾಟ್ಸ್​ಆ್ಯಪ್ ತೆರೆದು ನ್ಯೂ ಚಾಟ್​ನಲ್ಲಿ ಕಾಂಟೆಕ್ಟ್ ಲಿಸ್ಟ್​​ ಓಪನ್ ಮಾಡಿದರೆ ಅಲ್ಲಿ ನಿಮಗೆ ನಿಮ್ಮ ನಂಬರ್ ಕಾಣಸಿಗುತ್ತದೆ.

4 / 7
ನಿಮ್ಮ ನಂಬರ್ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸಬಹುದು. ಈ ಚಾಟ್ ಬಾಕ್ಸ್​ನಲ್ಲಿ ನಿಮಗೆ ಎಲ್ಲ ರೀತಿಯ ಆಯ್ಕೆ ಕಾಣಸಿಗುತ್ತದೆ. ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ಕಳುಹಿಸಬಹುದು.

ನಿಮ್ಮ ನಂಬರ್ ಮೇಲೆ ಕ್ಲಿಕ್ ಮಾಡಿದರೆ ಚಾಟ್ ಬಾಕ್ಸ್ ಓಪನ್ ಆಗಲಿದ್ದು ನಿಮಗೆ ನೀವೇ ಮೆಸೇಜ್ ಕಳುಹಿಸಬಹುದು. ಈ ಚಾಟ್ ಬಾಕ್ಸ್​ನಲ್ಲಿ ನಿಮಗೆ ಎಲ್ಲ ರೀತಿಯ ಆಯ್ಕೆ ಕಾಣಸಿಗುತ್ತದೆ. ಫೋಟೋ, ವಿಡಿಯೋ, ಡಾಕ್ಯುಮೆಂಟ್, ಆಡಿಯೋ ಎಲ್ಲ ರೀತಿಯ ಫೈಲ್​ಗಳನ್ನು ಕಳುಹಿಸಬಹುದು.

5 / 7
ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಆಯ್ಕೆಯ ಮೂಲಕ ಅಗತ್ಯ ದಾಖಲೆಗಳನ್ನು ನೀವು ಸೇವ್ ಮಾಡಿಡಬಹುದು.

ವಾಟ್ಸ್​ಆ್ಯಪ್​ನ ಈ ಹೊಸ ಮೆಸೇಜ್ ವಿಥ್ ಯುವರ್​ಸೆಲ್ಫ್ ಆಯ್ಕೆಯ ಮೂಲಕ ಅಗತ್ಯ ದಾಖಲೆಗಳನ್ನು ನೀವು ಸೇವ್ ಮಾಡಿಡಬಹುದು.

6 / 7
ಇನ್ನು ವಾಟ್ಸ್​ಆ್ಯಪ್ ಸದ್ಯದಲ್ಲೇ ಪಿನ್‌ ಮೆಸೇಜ್‌ ಡ್ಯುರೇಷನ್‌ ಎಂಬ ನೂತನ ಆಯ್ಕೆಯನ್ನು ತರಲು ಮುಂದಾಗಿದೆ. ಈ ಆಯ್ಕೆಯ ಮೂಲಕ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿರುವ ಚಾಟ್‌ಗಳು ಮತ್ತು ಗ್ರೂಪ್​ಗಳಲ್ಲಿರುವ ಮೆಸೇಜ್‌ ಅನ್ನು ಎಷ್ಟು ಗಂಟೆಯ ವರೆಗೆ ಪಿನ್‌ ಆಗಿರಬೇಕು ಎಂಬುದನ್ನು ಆಯ್ಕೆ ಮಾಡಬಹುದು.

ಇನ್ನು ವಾಟ್ಸ್​ಆ್ಯಪ್ ಸದ್ಯದಲ್ಲೇ ಪಿನ್‌ ಮೆಸೇಜ್‌ ಡ್ಯುರೇಷನ್‌ ಎಂಬ ನೂತನ ಆಯ್ಕೆಯನ್ನು ತರಲು ಮುಂದಾಗಿದೆ. ಈ ಆಯ್ಕೆಯ ಮೂಲಕ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿರುವ ಚಾಟ್‌ಗಳು ಮತ್ತು ಗ್ರೂಪ್​ಗಳಲ್ಲಿರುವ ಮೆಸೇಜ್‌ ಅನ್ನು ಎಷ್ಟು ಗಂಟೆಯ ವರೆಗೆ ಪಿನ್‌ ಆಗಿರಬೇಕು ಎಂಬುದನ್ನು ಆಯ್ಕೆ ಮಾಡಬಹುದು.

7 / 7
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ