AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ದೋಷಕ್ಕೆ ಗುರಿಯಾಗುವ ಮೊದಲೇ ಕಣ್ಣಿನ ಆರೈಕೆ ಮಾಡಿ; ಇಲ್ಲಿದೆ ಆರೋಗ್ಯಯುತ ಸಲಹೆ

Eye Care: ಬಿಡುವಿಲ್ಲದ ವೇಳಾಪಟ್ಟಿ ಮತ್ತು ಕೆಲಸದ ಹೊರೆಯಿಂದಾಗಿ, ಜನರು ಕಣ್ಣಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಸಲಹೆ ಅನುಸರಿಸಿ.

TV9 Web
| Edited By: |

Updated on: Feb 08, 2022 | 7:10 AM

Share
ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

1 / 5
ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

2 / 5
ಪ್ರಾತಿನಿಧಿಕ ಚಿತ್ರ

You must know the side effects of papaya

3 / 5
ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

4 / 5
ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

5 / 5
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್