AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ದೋಷಕ್ಕೆ ಗುರಿಯಾಗುವ ಮೊದಲೇ ಕಣ್ಣಿನ ಆರೈಕೆ ಮಾಡಿ; ಇಲ್ಲಿದೆ ಆರೋಗ್ಯಯುತ ಸಲಹೆ

Eye Care: ಬಿಡುವಿಲ್ಲದ ವೇಳಾಪಟ್ಟಿ ಮತ್ತು ಕೆಲಸದ ಹೊರೆಯಿಂದಾಗಿ, ಜನರು ಕಣ್ಣಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಸಲಹೆ ಅನುಸರಿಸಿ.

TV9 Web
| Edited By: |

Updated on: Feb 08, 2022 | 7:10 AM

Share
ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

1 / 5
ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

2 / 5
ಪ್ರಾತಿನಿಧಿಕ ಚಿತ್ರ

You must know the side effects of papaya

3 / 5
ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

4 / 5
ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ