AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ದೋಷಕ್ಕೆ ಗುರಿಯಾಗುವ ಮೊದಲೇ ಕಣ್ಣಿನ ಆರೈಕೆ ಮಾಡಿ; ಇಲ್ಲಿದೆ ಆರೋಗ್ಯಯುತ ಸಲಹೆ

Eye Care: ಬಿಡುವಿಲ್ಲದ ವೇಳಾಪಟ್ಟಿ ಮತ್ತು ಕೆಲಸದ ಹೊರೆಯಿಂದಾಗಿ, ಜನರು ಕಣ್ಣಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಸಲಹೆ ಅನುಸರಿಸಿ.

TV9 Web
| Edited By: |

Updated on: Feb 08, 2022 | 7:10 AM

Share
ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

1 / 5
ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

2 / 5
ಪ್ರಾತಿನಿಧಿಕ ಚಿತ್ರ

You must know the side effects of papaya

3 / 5
ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

4 / 5
ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ