AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೃಷ್ಟಿ ದೋಷಕ್ಕೆ ಗುರಿಯಾಗುವ ಮೊದಲೇ ಕಣ್ಣಿನ ಆರೈಕೆ ಮಾಡಿ; ಇಲ್ಲಿದೆ ಆರೋಗ್ಯಯುತ ಸಲಹೆ

Eye Care: ಬಿಡುವಿಲ್ಲದ ವೇಳಾಪಟ್ಟಿ ಮತ್ತು ಕೆಲಸದ ಹೊರೆಯಿಂದಾಗಿ, ಜನರು ಕಣ್ಣಿನಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸಿದ್ದಾರೆ. ಅಷ್ಟೇ ಅಲ್ಲ, ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಈ ಸಲಹೆ ಅನುಸರಿಸಿ.

TV9 Web
| Edited By: |

Updated on: Feb 08, 2022 | 7:10 AM

Share
ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

ಮೀನು: ನಾನ್ ವೆಜ್ ತಿನ್ನುವವರಾದರೆ ಕಣ್ಣುಗಳನ್ನು ಆರೋಗ್ಯವಾಗಿಡಲು ಮೀನನ್ನು ಸೇವಿಸಬಹುದು. ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಕಣ್ಣುಗಳಿಗೆ ತುಂಬಾ ಪ್ರಯೋಜನಕಾರಿ. ಇದನ್ನು ಸೇವಿಸುವುದರಿಂದ ಕಣ್ಣು ಒಣಗುವ ಸಮಸ್ಯೆ ಇರುವುದಿಲ್ಲ.

1 / 5
ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

ಕ್ಯಾರೆಟ್: ಕಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಕ್ಯಾರೆಟ್ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್ ಕಣ್ಣುಗಳಿಗೆ ಬಹಳ ಮುಖ್ಯ. ನೀವು ಸಲಾಡ್, ಹಸಿ ಮತ್ತು ಜ್ಯೂಸ್ ರೂಪದಲ್ಲಿ ಕ್ಯಾರೆಟ್ ಅನ್ನು ಸೇವಿಸಬಹುದು.

2 / 5
ಪ್ರಾತಿನಿಧಿಕ ಚಿತ್ರ

You must know the side effects of papaya

3 / 5
ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

ಬಾದಾಮಿ: ಇದರಲ್ಲಿರುವ ವಿಟಮಿನ್ ಎ ಆರೋಗ್ಯಕರ ಅಂಗಾಂಶಗಳಿಗೆ ಹಾನಿ ಮಾಡುವ ಅಣುಗಳಿಂದ ನಮ್ಮನ್ನು ರಕ್ಷಿಸುತ್ತದೆ. ಬಾದಾಮಿಯನ್ನು ತಿನ್ನುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಪ್ರತಿದಿನ 3 ರಿಂದ 4 ನೆನೆಸಿದ ಬಾದಾಮಿ ತಿನ್ನಿರಿ.

4 / 5
ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

ಕಿತ್ತಳೆ: ವಿಟಮಿನ್ ಸಿ ಸಮೃದ್ಧವಾಗಿರುವ ಕಿತ್ತಳೆ ಕಣ್ಣುಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ತಾಜಾ ಕಿತ್ತಳೆ ರಸವು ರಕ್ತನಾಳಗಳನ್ನು ಆರೋಗ್ಯಕರವಾಗಿರಿಸುತ್ತದೆ. ಕಿತ್ತಳೆಯಲ್ಲಿರುವ ಪೋಷಕಾಂಶಗಳು ಕಣ್ಣುಗಳಿಗೆ ಸಂಬಂಧಿಸಿದ ಅನೇಕ ರೋಗಗಳನ್ನು ದೂರವಿಡುತ್ತವೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್