ಚಳಿಗಾಲದಲ್ಲಿ ಈ ತರಕಾರಿಗಳ ಸೇವನೆ ಬಹಳ ಮುಖ್ಯ; ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

Health tips: ಚಳಿಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಇಂತಹ ಪರಿಸ್ಥಿತಿಯಲ್ಲಿ, ನೀವು ಯಾವ ತರಕಾರಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು ಎಂದು ಯೋಚಿಸುತ್ತಿದ್ದರೆ ಇದಕ್ಕೆ ಉತ್ತರ ಇಲ್ಲಿದೆ. ಮೂಲಂಗಿ, ಅವರೆಕಾಳು, ಸಿಹಿಗೆಣಸು, ನೆಲ್ಲಿಕಾಯಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ಈ ಕುರಿತ ಮಾಹಿತಿ ಇಲ್ಲಿದೆ.

| Updated By: shivaprasad.hs

Updated on: Dec 02, 2021 | 8:56 AM

ಚಳಿಗಾಲದಲ್ಲಿ ಸ್ಥಳೀಯ ಮಾರುಕಟ್ಟೆಗಳಲ್ಲಿ ಮೂಲಂಗಿ ಸುಲಭವಾಗಿ ದೊರೆಯುತ್ತದೆ. ನೀವು ಇದನ್ನು ರೈತಾ, ಕರಿ, ಪಲ್ಯ ಮತ್ತು ಫ್ರೈ ಮಾಡಲು ಬಳಸಬಹುದು. ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ತಾಮ್ರದಂತಹ ಅಂಶಗಳು ಮೂಲಂಗಿಯಲ್ಲಿ ಸಮೃದ್ಧವಾಗಿದೆ. ಹೀಗಾಗಿ ಈ ತರಕಾರಿ ಜೀರ್ಣಕಾರಿ ಸಮಸ್ಯೆಗಳಿಂದ ಜನರನ್ನು ರಕ್ಷಿಸುತ್ತದೆ.

You must eat these vegetables in winter and stay healthy

1 / 4
ಚಳಿಗಾಲದಲ್ಲಿ ಅವರೆಕಾಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇದನ್ನು ಸಾಂಬಾರ್, ಸಾಗು ಮತ್ತು ರೊಟ್ಟಿ ಇತ್ಯಾದಿಗಳಲ್ಲಿ ಸೇರಿಸಲಾಗುತ್ತದೆ. ಅವರೆಕಾಳು ಚಳಿಗಾಲದ ತಿಂಗಳುಗಳಲ್ಲಿ ಬೆಂಗಳೂರಿನ ಬಹುತೇಕ ಎಲ್ಲಾ ಅಡುಗೆಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ಇದನ್ನು ದೋಸೆ, ಪಾನಿ ಪುರಿ ಇತ್ಯಾದಿಗಳಲ್ಲಿ ಬಳಸಲಾಗುತ್ತದೆ.

ಚಳಿಗಾಲದಲ್ಲಿ ಅವರೆಕಾಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇದನ್ನು ಸಾಂಬಾರ್, ಸಾಗು ಮತ್ತು ರೊಟ್ಟಿ ಇತ್ಯಾದಿಗಳಲ್ಲಿ ಸೇರಿಸಲಾಗುತ್ತದೆ. ಅವರೆಕಾಳು ಚಳಿಗಾಲದ ತಿಂಗಳುಗಳಲ್ಲಿ ಬೆಂಗಳೂರಿನ ಬಹುತೇಕ ಎಲ್ಲಾ ಅಡುಗೆಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ಇದನ್ನು ದೋಸೆ, ಪಾನಿ ಪುರಿ ಇತ್ಯಾದಿಗಳಲ್ಲಿ ಬಳಸಲಾಗುತ್ತದೆ.

2 / 4
ಸಿಹಿ ಗೆಣಸು ತುಂಬಾ ರುಚಿಯಾದ ಆಹಾರ. ಈ ಬೇರು ತರಕಾರಿ ಫೈಬರ್ ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬರ್ಗರ್, ಚಿಪ್ಸ್ ಮತ್ತು ಚಾಟ್ಸ್ ಮಾಡಲು ಇದನ್ನು ಬಳಸಲಾಗುತ್ತದೆ. ಚಳಿಗಾಲದಲ್ಲಿ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಉಪಯುಕ್ತಕರವಾಗಿರುತ್ತದೆ.

ಸಿಹಿ ಗೆಣಸು ತುಂಬಾ ರುಚಿಯಾದ ಆಹಾರ. ಈ ಬೇರು ತರಕಾರಿ ಫೈಬರ್ ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬರ್ಗರ್, ಚಿಪ್ಸ್ ಮತ್ತು ಚಾಟ್ಸ್ ಮಾಡಲು ಇದನ್ನು ಬಳಸಲಾಗುತ್ತದೆ. ಚಳಿಗಾಲದಲ್ಲಿ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಉಪಯುಕ್ತಕರವಾಗಿರುತ್ತದೆ.

3 / 4
ನೆಲ್ಲಿಕಾಯಿಯ ಸೇವನೆಯು ಚಳಿಗಾಲಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಲು, ಕೂದಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಇದು ಪ್ರಯೋಜನಕಾರಿಯಾಗಿದೆ. ಉಪ್ಪಿನಕಾಯಿ ತಯಾರಿಸಲು ಇದನ್ನು ಬಳಸಲಾಗುತ್ತದೆ.

ನೆಲ್ಲಿಕಾಯಿಯ ಸೇವನೆಯು ಚಳಿಗಾಲಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಲು, ಕೂದಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಇದು ಪ್ರಯೋಜನಕಾರಿಯಾಗಿದೆ. ಉಪ್ಪಿನಕಾಯಿ ತಯಾರಿಸಲು ಇದನ್ನು ಬಳಸಲಾಗುತ್ತದೆ.

4 / 4
Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ