AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಈ ತರಕಾರಿಗಳ ಸೇವನೆ ಬಹಳ ಮುಖ್ಯ; ಆರೋಗ್ಯದಲ್ಲಿನ ಬದಲಾವಣೆ ಬಗ್ಗೆ ತಿಳಿಯಿರಿ

Health tips: ಚಳಿಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವುದು ಬಹಳ ಮುಖ್ಯ. ಇಂತಹ ಪರಿಸ್ಥಿತಿಯಲ್ಲಿ, ನೀವು ಯಾವ ತರಕಾರಿಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು ಎಂದು ಯೋಚಿಸುತ್ತಿದ್ದರೆ ಇದಕ್ಕೆ ಉತ್ತರ ಇಲ್ಲಿದೆ. ಮೂಲಂಗಿ, ಅವರೆಕಾಳು, ಸಿಹಿಗೆಣಸು, ನೆಲ್ಲಿಕಾಯಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ಈ ಕುರಿತ ಮಾಹಿತಿ ಇಲ್ಲಿದೆ.

TV9 Web
| Updated By: shivaprasad.hs

Updated on: Dec 02, 2021 | 8:56 AM

ಚಳಿಗಾಲದಲ್ಲಿ ಸ್ಥಳೀಯ ಮಾರುಕಟ್ಟೆಗಳಲ್ಲಿ ಮೂಲಂಗಿ ಸುಲಭವಾಗಿ ದೊರೆಯುತ್ತದೆ. ನೀವು ಇದನ್ನು ರೈತಾ, ಕರಿ, ಪಲ್ಯ ಮತ್ತು ಫ್ರೈ ಮಾಡಲು ಬಳಸಬಹುದು. ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ತಾಮ್ರದಂತಹ ಅಂಶಗಳು ಮೂಲಂಗಿಯಲ್ಲಿ ಸಮೃದ್ಧವಾಗಿದೆ. ಹೀಗಾಗಿ ಈ ತರಕಾರಿ ಜೀರ್ಣಕಾರಿ ಸಮಸ್ಯೆಗಳಿಂದ ಜನರನ್ನು ರಕ್ಷಿಸುತ್ತದೆ.

You must eat these vegetables in winter and stay healthy

1 / 4
ಚಳಿಗಾಲದಲ್ಲಿ ಅವರೆಕಾಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇದನ್ನು ಸಾಂಬಾರ್, ಸಾಗು ಮತ್ತು ರೊಟ್ಟಿ ಇತ್ಯಾದಿಗಳಲ್ಲಿ ಸೇರಿಸಲಾಗುತ್ತದೆ. ಅವರೆಕಾಳು ಚಳಿಗಾಲದ ತಿಂಗಳುಗಳಲ್ಲಿ ಬೆಂಗಳೂರಿನ ಬಹುತೇಕ ಎಲ್ಲಾ ಅಡುಗೆಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ಇದನ್ನು ದೋಸೆ, ಪಾನಿ ಪುರಿ ಇತ್ಯಾದಿಗಳಲ್ಲಿ ಬಳಸಲಾಗುತ್ತದೆ.

ಚಳಿಗಾಲದಲ್ಲಿ ಅವರೆಕಾಳನ್ನು ಹೆಚ್ಚಾಗಿ ಸೇವಿಸುತ್ತಾರೆ. ಇದನ್ನು ಸಾಂಬಾರ್, ಸಾಗು ಮತ್ತು ರೊಟ್ಟಿ ಇತ್ಯಾದಿಗಳಲ್ಲಿ ಸೇರಿಸಲಾಗುತ್ತದೆ. ಅವರೆಕಾಳು ಚಳಿಗಾಲದ ತಿಂಗಳುಗಳಲ್ಲಿ ಬೆಂಗಳೂರಿನ ಬಹುತೇಕ ಎಲ್ಲಾ ಅಡುಗೆಗಳಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ಇದನ್ನು ದೋಸೆ, ಪಾನಿ ಪುರಿ ಇತ್ಯಾದಿಗಳಲ್ಲಿ ಬಳಸಲಾಗುತ್ತದೆ.

2 / 4
ಸಿಹಿ ಗೆಣಸು ತುಂಬಾ ರುಚಿಯಾದ ಆಹಾರ. ಈ ಬೇರು ತರಕಾರಿ ಫೈಬರ್ ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬರ್ಗರ್, ಚಿಪ್ಸ್ ಮತ್ತು ಚಾಟ್ಸ್ ಮಾಡಲು ಇದನ್ನು ಬಳಸಲಾಗುತ್ತದೆ. ಚಳಿಗಾಲದಲ್ಲಿ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಉಪಯುಕ್ತಕರವಾಗಿರುತ್ತದೆ.

ಸಿಹಿ ಗೆಣಸು ತುಂಬಾ ರುಚಿಯಾದ ಆಹಾರ. ಈ ಬೇರು ತರಕಾರಿ ಫೈಬರ್ ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಬರ್ಗರ್, ಚಿಪ್ಸ್ ಮತ್ತು ಚಾಟ್ಸ್ ಮಾಡಲು ಇದನ್ನು ಬಳಸಲಾಗುತ್ತದೆ. ಚಳಿಗಾಲದಲ್ಲಿ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೆ ಆರೋಗ್ಯಕ್ಕೆ ಉಪಯುಕ್ತಕರವಾಗಿರುತ್ತದೆ.

3 / 4
ನೆಲ್ಲಿಕಾಯಿಯ ಸೇವನೆಯು ಚಳಿಗಾಲಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಲು, ಕೂದಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಇದು ಪ್ರಯೋಜನಕಾರಿಯಾಗಿದೆ. ಉಪ್ಪಿನಕಾಯಿ ತಯಾರಿಸಲು ಇದನ್ನು ಬಳಸಲಾಗುತ್ತದೆ.

ನೆಲ್ಲಿಕಾಯಿಯ ಸೇವನೆಯು ಚಳಿಗಾಲಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಲು, ಕೂದಲು ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಇದು ಪ್ರಯೋಜನಕಾರಿಯಾಗಿದೆ. ಉಪ್ಪಿನಕಾಯಿ ತಯಾರಿಸಲು ಇದನ್ನು ಬಳಸಲಾಗುತ್ತದೆ.

4 / 4
Follow us
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ