Sign In

By signing in or creating an account, you agree with Associated Broadcasting Company's Terms & Conditions and Privacy Policy.

Work From Home: ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದೀರಾ? ಕಣ್ಣಿನ ಆರೈಕೆಗಾಗಿ ಈ ಸಲಹೆಗಳನ್ನು ಗಮನಿಸಿ

ಕೊವಿಡ್‌ನಿಂದಾಗಿ ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಕಂಪನಿಗಳು ವರ್ಕ್ ಫ್ರಮ್ ಹೋಮ್ ಜಾರಿಗೆ ತಂದಿವೆ. ಆದರೆ ಆನ್‌ಲೈನ್ ಕೆಲಸದಿಂದ ದೇಹಕ್ಕೆ ಮಾತ್ರವಲ್ಲ ಕಣ್ಣುಗಳಿಗೂ ಹಾನಿಯಾಗುತ್ತಿದೆ. ಹೀಗಾಗಿ ಕಣ್ಣಿನ ಕಾಳಜಿಯ ಬಗ್ಗೆ ಗಮನಹರಿಸಿ.

TV9 Web
| Updated By: preethi shettigar

Updated on: Jan 05, 2022 | 7:08 AM

ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

1 / 5
ಪ್ರಾತಿನಿಧಿಕ ಚಿತ್ರ

You must eat these healthy foods for eyes good health

2 / 5
ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

3 / 5
ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

4 / 5
ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

5 / 5
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್