Work From Home: ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದೀರಾ? ಕಣ್ಣಿನ ಆರೈಕೆಗಾಗಿ ಈ ಸಲಹೆಗಳನ್ನು ಗಮನಿಸಿ
ಕೊವಿಡ್ನಿಂದಾಗಿ ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಕಂಪನಿಗಳು ವರ್ಕ್ ಫ್ರಮ್ ಹೋಮ್ ಜಾರಿಗೆ ತಂದಿವೆ. ಆದರೆ ಆನ್ಲೈನ್ ಕೆಲಸದಿಂದ ದೇಹಕ್ಕೆ ಮಾತ್ರವಲ್ಲ ಕಣ್ಣುಗಳಿಗೂ ಹಾನಿಯಾಗುತ್ತಿದೆ. ಹೀಗಾಗಿ ಕಣ್ಣಿನ ಕಾಳಜಿಯ ಬಗ್ಗೆ ಗಮನಹರಿಸಿ.
Updated on: Jan 05, 2022 | 7:08 AM

ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

You must eat these healthy foods for eyes good health

ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

ಆನ್ಲೈನ್ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
