AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Work From Home: ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದೀರಾ? ಕಣ್ಣಿನ ಆರೈಕೆಗಾಗಿ ಈ ಸಲಹೆಗಳನ್ನು ಗಮನಿಸಿ

ಕೊವಿಡ್‌ನಿಂದಾಗಿ ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಕಂಪನಿಗಳು ವರ್ಕ್ ಫ್ರಮ್ ಹೋಮ್ ಜಾರಿಗೆ ತಂದಿವೆ. ಆದರೆ ಆನ್‌ಲೈನ್ ಕೆಲಸದಿಂದ ದೇಹಕ್ಕೆ ಮಾತ್ರವಲ್ಲ ಕಣ್ಣುಗಳಿಗೂ ಹಾನಿಯಾಗುತ್ತಿದೆ. ಹೀಗಾಗಿ ಕಣ್ಣಿನ ಕಾಳಜಿಯ ಬಗ್ಗೆ ಗಮನಹರಿಸಿ.

TV9 Web
| Edited By: |

Updated on: Jan 05, 2022 | 7:08 AM

Share
ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

1 / 5
ಪ್ರಾತಿನಿಧಿಕ ಚಿತ್ರ

You must eat these healthy foods for eyes good health

2 / 5
ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

3 / 5
ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

4 / 5
ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್