AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Work From Home: ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದೀರಾ? ಕಣ್ಣಿನ ಆರೈಕೆಗಾಗಿ ಈ ಸಲಹೆಗಳನ್ನು ಗಮನಿಸಿ

ಕೊವಿಡ್‌ನಿಂದಾಗಿ ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಕಂಪನಿಗಳು ವರ್ಕ್ ಫ್ರಮ್ ಹೋಮ್ ಜಾರಿಗೆ ತಂದಿವೆ. ಆದರೆ ಆನ್‌ಲೈನ್ ಕೆಲಸದಿಂದ ದೇಹಕ್ಕೆ ಮಾತ್ರವಲ್ಲ ಕಣ್ಣುಗಳಿಗೂ ಹಾನಿಯಾಗುತ್ತಿದೆ. ಹೀಗಾಗಿ ಕಣ್ಣಿನ ಕಾಳಜಿಯ ಬಗ್ಗೆ ಗಮನಹರಿಸಿ.

TV9 Web
| Edited By: |

Updated on: Jan 05, 2022 | 7:08 AM

Share
ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

ಕಣ್ಣುಗಳಿಗೆ ವಿಶ್ರಾಂತಿ ನೀಡಲು, 20-20-20 ನಿಯಮವನ್ನು ಅನುಸರಿಸಿ. ಪ್ರತಿ 20 ನಿಮಿಷಗಳ ನಂತರ ವಿರಾಮ ತೆಗೆದುಕೊಳ್ಳಿ ಮತ್ತು 20 ಅಡಿ ದೂರದನ್ನು ನೋಡಿ ಮತ್ತು ಸುಮಾರು 20 ಸೆಕೆಂಡುಗಳ ಕಾಲ ಇದನ್ನು ಮಾಡಿ.

1 / 5
ಪ್ರಾತಿನಿಧಿಕ ಚಿತ್ರ

You must eat these healthy foods for eyes good health

2 / 5
ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

ನಿರಂತರ ಕೆಲಸದಿಂದಾಗಿ ಕಣ್ಣು ನೋವು ಪ್ರಾರಂಭವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಸೌತೆಕಾಯಿ ಚೂರುಗಳನ್ನು ಕಣ್ಣಿನ ಮೇಲೆ ಸ್ವಲ್ಪ ಸಮಯದವರೆಗೆ ಇರಿಸಿ.

3 / 5
ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವುದರಿಂದ ಕಣ್ಣುಗಳ ಕೆಳಗೆ ಕಪ್ಪಾಗುತ್ತದೆ. ಇದಕ್ಕಾಗಿ ಆಲೂಗೆಡ್ಡೆ ರಸ ಅಥವಾ ಜ್ಯೂಸ್ ಕಣ್ಣಿನ ಸುತ್ತ ಹಚ್ಚಿಕೊಳ್ಳಿ.

4 / 5
ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

ಆನ್‌ಲೈನ್‌ನಲ್ಲಿ ಕೆಲಸ ಮಾಡುವಾಗ ಉತ್ತಮ ಕಣ್ಣಿನ ಆರೈಕೆಗಾಗಿ ಕಂಪ್ಯೂಟರ್ ನೋಡಲು ಸೀಮಿತವಾದ ಕನ್ನಡಕವನ್ನು ಬಳಸಿ. ಕೆಲಸ ಮಾಡುವಾಗ ಅವುಗಳನ್ನು ಧರಿಸಲು ಮರೆಯಬೇಡಿ.

5 / 5
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್