AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ಫಿಟ್ ಆಗಿರಲು ಮಹತ್ವದೇನೋ ಮಾಡಬೇಕಾಗಿಲ್ಲ; ಈ ಸರಳ ಮಾರ್ಗ ಅನುಸರಿಸಿ ಸಾಕು

ಉದ್ಯೋಗ ಅಥವಾ ವ್ಯಾಪಾರದ ಕಾರಣದಿಂದಾಗಿ ಮನೆಯಿಂದ ದೂರವಿರುವ ಹೆಚ್ಚಿನ ಜನರು ಆಹಾರ ಮತ್ತು ಪಾನೀಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ‘ ಈ ಸ್ಥಿತಿಯಲ್ಲಿ ಕೆಲವು ಸುಲಭವಾದ ಸಲಹೆಗಳನ್ನು ಅನುಸರಿಸಿದರೆ, ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಉಳಿಯಬಹುದು

TV9 Web
| Edited By: |

Updated on: Mar 02, 2022 | 7:31 AM

Share
ಹೆಚ್ಚು ಹೆಚ್ಚು ನೀರು ಕುಡಿಯಿರಿ: ಕಡಿಮೆ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿ ಅನೇಕ ರೋಗಗಳನ್ನು ಉಂಟುಮಾಡುತ್ತದೆ. ಹವಾಮಾನ ಏನೇ ಇರಲಿ, ನಿಮ್ಮನ್ನು ಹೈಡ್ರೀಕರಿಸುವುದು ಬಹಳ ಮುಖ್ಯ. ನಿಮ್ಮೊಂದಿಗೆ ನೀರಿನ ಬಾಟಲಿಯನ್ನು ಇಟ್ಟುಕೊಳ್ಳಿ ಮತ್ತು ಕಾಲಕಾಲಕ್ಕೆ ನೀರನ್ನು ಕುಡಿಯಿರಿ.

ಹೆಚ್ಚು ಹೆಚ್ಚು ನೀರು ಕುಡಿಯಿರಿ: ಕಡಿಮೆ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿ ಅನೇಕ ರೋಗಗಳನ್ನು ಉಂಟುಮಾಡುತ್ತದೆ. ಹವಾಮಾನ ಏನೇ ಇರಲಿ, ನಿಮ್ಮನ್ನು ಹೈಡ್ರೀಕರಿಸುವುದು ಬಹಳ ಮುಖ್ಯ. ನಿಮ್ಮೊಂದಿಗೆ ನೀರಿನ ಬಾಟಲಿಯನ್ನು ಇಟ್ಟುಕೊಳ್ಳಿ ಮತ್ತು ಕಾಲಕಾಲಕ್ಕೆ ನೀರನ್ನು ಕುಡಿಯಿರಿ.

1 / 5
ಮಸಾಲೆಯುಕ್ತ ಆಹಾರವನ್ನು ಕಡಿಮೆ ತಿನ್ನಿ: ಮನೆಯಿಂದ ಹೊರಗೆ ವಾಸಿಸುವ ಹೆಚ್ಚಿನ ಜನರು ಹೊರಗಿನ ಆಹಾರ ಅಥವಾ ಜಂಕ್ ಫುಡ್ ಅನ್ನು ತಿನ್ನುತ್ತಾರೆ. ಆದರೆ ಈ ಅಭ್ಯಾಸವು ಅವರನ್ನು ಅನಾರೋಗ್ಯಕ್ಕೆ ಒಳಪಡಿಸಬಹುದು. ಇದು ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆಗೆ ಕಾರಣವಾಗಬಹುದು. ನೀವು ಹೊರಗಿನಿಂದ ಆಹಾರವನ್ನು ಸೇವಿಸಿದರೂ ಸಹ, ತುಂಬಾ ಮಸಾಲೆಯುಕ್ತ ಆಹಾರ ತಪ್ಪಿಸಿ.

ಮಸಾಲೆಯುಕ್ತ ಆಹಾರವನ್ನು ಕಡಿಮೆ ತಿನ್ನಿ: ಮನೆಯಿಂದ ಹೊರಗೆ ವಾಸಿಸುವ ಹೆಚ್ಚಿನ ಜನರು ಹೊರಗಿನ ಆಹಾರ ಅಥವಾ ಜಂಕ್ ಫುಡ್ ಅನ್ನು ತಿನ್ನುತ್ತಾರೆ. ಆದರೆ ಈ ಅಭ್ಯಾಸವು ಅವರನ್ನು ಅನಾರೋಗ್ಯಕ್ಕೆ ಒಳಪಡಿಸಬಹುದು. ಇದು ಗ್ಯಾಸ್ ಅಥವಾ ಅಸಿಡಿಟಿ ಸಮಸ್ಯೆಗೆ ಕಾರಣವಾಗಬಹುದು. ನೀವು ಹೊರಗಿನಿಂದ ಆಹಾರವನ್ನು ಸೇವಿಸಿದರೂ ಸಹ, ತುಂಬಾ ಮಸಾಲೆಯುಕ್ತ ಆಹಾರ ತಪ್ಪಿಸಿ.

2 / 5
ಡ್ರೈ ಫ್ರೂಟ್ಸ್: ಹೊರಗಿನ ಆಹಾರವನ್ನು ತಿಂದ ನಂತರವೂ ನಿಮಗೆ ಹಸಿವಾದರೆ ಮತ್ತು ಸ್ವಲ್ಪ ಸಮಯದ ನಂತರ ನೀವು ಮತ್ತೆ ಆಹಾರ ಸೇವಿಸಿದರೆ, ಹಲವಾರು ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಆವರಿಸಬಹುದು. ಈ ಸ್ಥಿತಿಯಲ್ಲಿ ಡ್ರೈ ಫ್ರೂಟ್ಸ್ ಸೇವಿಸಿ. ಇವು ಹಸಿವನ್ನು ಹೋಗಲಾಡಿಸುವುದು ಮಾತ್ರವಲ್ಲದೆ, ನಿಮ್ಮನ್ನು ಆರೋಗ್ಯವಾಗಿ ಮತ್ತು ಫಿಟ್ ಆಗಿರಿಸುತ್ತದೆ.

ಡ್ರೈ ಫ್ರೂಟ್ಸ್: ಹೊರಗಿನ ಆಹಾರವನ್ನು ತಿಂದ ನಂತರವೂ ನಿಮಗೆ ಹಸಿವಾದರೆ ಮತ್ತು ಸ್ವಲ್ಪ ಸಮಯದ ನಂತರ ನೀವು ಮತ್ತೆ ಆಹಾರ ಸೇವಿಸಿದರೆ, ಹಲವಾರು ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಆವರಿಸಬಹುದು. ಈ ಸ್ಥಿತಿಯಲ್ಲಿ ಡ್ರೈ ಫ್ರೂಟ್ಸ್ ಸೇವಿಸಿ. ಇವು ಹಸಿವನ್ನು ಹೋಗಲಾಡಿಸುವುದು ಮಾತ್ರವಲ್ಲದೆ, ನಿಮ್ಮನ್ನು ಆರೋಗ್ಯವಾಗಿ ಮತ್ತು ಫಿಟ್ ಆಗಿರಿಸುತ್ತದೆ.

3 / 5
ತಾಜಾ ಹಣ್ಣುಗಳು: ಪ್ರತಿಯೊಬ್ಬರೂ ಮನೆಯಿಂದ ಹೊರಗೆ ಅಥವಾ ಮನೆಯಲ್ಲಿ ತಾಜಾ ಹಣ್ಣುಗಳನ್ನು ಸೇವಿಸುವ ಅಭ್ಯಾಸವನ್ನು ಹೊಂದಿರಬೇಕು. ಇದು ಆರೋಗ್ಯಯುತ ಜೀವನಶೈಲಿಗೆ ಉತ್ತೇಜನ ನೀಡುತ್ತದೆ.

ತಾಜಾ ಹಣ್ಣುಗಳು: ಪ್ರತಿಯೊಬ್ಬರೂ ಮನೆಯಿಂದ ಹೊರಗೆ ಅಥವಾ ಮನೆಯಲ್ಲಿ ತಾಜಾ ಹಣ್ಣುಗಳನ್ನು ಸೇವಿಸುವ ಅಭ್ಯಾಸವನ್ನು ಹೊಂದಿರಬೇಕು. ಇದು ಆರೋಗ್ಯಯುತ ಜೀವನಶೈಲಿಗೆ ಉತ್ತೇಜನ ನೀಡುತ್ತದೆ.

4 / 5
ವ್ಯಾಯಾಮ: ನೀವು ಪ್ರತಿದಿನ ವ್ಯಾಯಾಮ ಮಾಡಿ. ಇದು ಸಾಧ್ಯವಾಗದಿದ್ದರೆ ವಾಕ್ ಮಾಡಿ. ಇದರಿಂದ ನೀವು ಸದೃಢರಾಗಿರುತ್ತಿರ. ಪರಿಣಾಮ ಶಕ್ತಿಯು ದಿನವಿಡೀ ದೇಹದಲ್ಲಿ ಉಳಿಯುತ್ತದೆ.

ವ್ಯಾಯಾಮ: ನೀವು ಪ್ರತಿದಿನ ವ್ಯಾಯಾಮ ಮಾಡಿ. ಇದು ಸಾಧ್ಯವಾಗದಿದ್ದರೆ ವಾಕ್ ಮಾಡಿ. ಇದರಿಂದ ನೀವು ಸದೃಢರಾಗಿರುತ್ತಿರ. ಪರಿಣಾಮ ಶಕ್ತಿಯು ದಿನವಿಡೀ ದೇಹದಲ್ಲಿ ಉಳಿಯುತ್ತದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು