AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabudana disadvantages: ಸಬ್ಬಕ್ಕಿ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಬಹುದು; ಇರಲಿ ಎಚ್ಚರ

ಸಬ್ಬಕ್ಕಿಯನ್ನು ಮನೆಗಳಲ್ಲಿ ಹಲವು ವಿಧಗಳಲ್ಲಿ ಬೇಯಿಸಿ ತಿನ್ನಲಾಗುತ್ತದೆ. ಅದರಲ್ಲಿ ಖಿಚಡಿ ಮಾಡುವುದು ತುಂಬಾ ಸಾಮಾನ್ಯವಾಗಿದೆ. ಇದು ಸಾಕಷ್ಟು ಆರೋಗ್ಯಕರವಾಗಿದ್ದರೂ, ಕೆಲವರು ಅದರಿಂದ ದೂರವಿರಬೇಕು. ಇಲ್ಲಿದೆ ಇದಕ್ಕೆ ಕಾರಣ.

TV9 Web
| Edited By: |

Updated on: Mar 01, 2022 | 7:10 AM

Share
ತೂಕ ಹೆಚ್ಚಾಗುವುದು: ತೂಕ ಇಳಿಸಿಕೊಳ್ಳಲು ಬಯಸುವವರು ಸಬ್ಬಕ್ಕಿ ತಿನ್ನಬಾರದು ಎಂದು ಹೇಳಲಾಗುತ್ತದೆ. ಇದು ಬಹಳಷ್ಟು ಕೊಬ್ಬು ಮತ್ತು ಪ್ರೋಟೀನ್ ಅನ್ನು ಹೊಂದಿರುತ್ತದೆ. ಸಬ್ಬಕ್ಕಿ ತಿನ್ನುವುದರಿಂದ ದೇಹದಲ್ಲಿನ ಕ್ಯಾಲೊರಿಗಳು ಪಿಷ್ಟದ ರೂಪದಲ್ಲಿ ಹೆಚ್ಚಾಗುತ್ತವೆ.

ತೂಕ ಹೆಚ್ಚಾಗುವುದು: ತೂಕ ಇಳಿಸಿಕೊಳ್ಳಲು ಬಯಸುವವರು ಸಬ್ಬಕ್ಕಿ ತಿನ್ನಬಾರದು ಎಂದು ಹೇಳಲಾಗುತ್ತದೆ. ಇದು ಬಹಳಷ್ಟು ಕೊಬ್ಬು ಮತ್ತು ಪ್ರೋಟೀನ್ ಅನ್ನು ಹೊಂದಿರುತ್ತದೆ. ಸಬ್ಬಕ್ಕಿ ತಿನ್ನುವುದರಿಂದ ದೇಹದಲ್ಲಿನ ಕ್ಯಾಲೊರಿಗಳು ಪಿಷ್ಟದ ರೂಪದಲ್ಲಿ ಹೆಚ್ಚಾಗುತ್ತವೆ.

1 / 5
ಮಧುಮೇಹ: ತಜ್ಞರ ಪ್ರಕಾರ, ಸಬ್ಬಕ್ಕಿಯು ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿಲ್ಲ ಮತ್ತು ಇದನ್ನು ಪ್ರತಿದಿನ ಸೇವಿಸಿದರೆ, ಅದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಸಬ್ಬಕ್ಕಿ ಸೇವಿಸಲೇಬಾರದು.

ಮಧುಮೇಹ: ತಜ್ಞರ ಪ್ರಕಾರ, ಸಬ್ಬಕ್ಕಿಯು ಗ್ಲೈಸೆಮಿಕ್ ಇಂಡೆಕ್ಸ್ ಅನ್ನು ಹೊಂದಿಲ್ಲ ಮತ್ತು ಇದನ್ನು ಪ್ರತಿದಿನ ಸೇವಿಸಿದರೆ, ಅದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹದಿಂದ ಬಳಲುತ್ತಿರುವವರು ಸಬ್ಬಕ್ಕಿ ಸೇವಿಸಲೇಬಾರದು.

2 / 5
ಕಿಡ್ನಿ ಕಲ್ಲುಗಳು: ಕಿಡ್ನಿಯಲ್ಲಿ ಕಲ್ಲುಗಳ ಸಮಸ್ಯೆ ಇರುವವರು ಸಬ್ಬಕ್ಕಿ ಸೇವಿಸಬಾರದು ಎಂದು ತಜ್ಞರು ನಂಬುತ್ತಾರೆ. ಇದರಿಂದ ಕಲ್ಲುಗಳ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ.

ಕಿಡ್ನಿ ಕಲ್ಲುಗಳು: ಕಿಡ್ನಿಯಲ್ಲಿ ಕಲ್ಲುಗಳ ಸಮಸ್ಯೆ ಇರುವವರು ಸಬ್ಬಕ್ಕಿ ಸೇವಿಸಬಾರದು ಎಂದು ತಜ್ಞರು ನಂಬುತ್ತಾರೆ. ಇದರಿಂದ ಕಲ್ಲುಗಳ ಸಮಸ್ಯೆ ಮತ್ತಷ್ಟು ಹೆಚ್ಚಾಗಬಹುದು ಎನ್ನಲಾಗಿದೆ.

3 / 5
ಬ್ರೈನ್ ಡ್ಯಾಮೇಜ್: ಸಬ್ಬಕ್ಕಿಯಲ್ಲಿ ಸೈನೈಡ್ ಪ್ರಮಾಣ ಕಡಿಮೆ ಇರುವುದು ಕಂಡುಬಂದರೂ, ಅತಿಯಾದ ಸೇವನೆಯಿಂದ ಅಡ್ಡ ಪರಿಣಾಮಗಳಾಗಬಹುದು. ಇದರಿಂದ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ತಜ್ಞರ ಪ್ರಕಾರ, ಪರಿಸ್ಥಿತಿ ಹದಗೆಟ್ಟರೆ ಕೋಮಾ ಹೋಗುವ ಸ್ಥಿತಿ ಎದುರಾಗಬಹುದು.

ಬ್ರೈನ್ ಡ್ಯಾಮೇಜ್: ಸಬ್ಬಕ್ಕಿಯಲ್ಲಿ ಸೈನೈಡ್ ಪ್ರಮಾಣ ಕಡಿಮೆ ಇರುವುದು ಕಂಡುಬಂದರೂ, ಅತಿಯಾದ ಸೇವನೆಯಿಂದ ಅಡ್ಡ ಪರಿಣಾಮಗಳಾಗಬಹುದು. ಇದರಿಂದ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ತಜ್ಞರ ಪ್ರಕಾರ, ಪರಿಸ್ಥಿತಿ ಹದಗೆಟ್ಟರೆ ಕೋಮಾ ಹೋಗುವ ಸ್ಥಿತಿ ಎದುರಾಗಬಹುದು.

4 / 5
ಹೃದ್ರೋಗ: ಸಬ್ಬಕ್ಕಿಯಲ್ಲಿ ಇರುವ ಹೆಚ್ಚುವರಿ ಕೊಬ್ಬಿನಿಂದಾಗಿ, ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಬಹುದು ಮತ್ತು ಈ ಸಮಸ್ಯೆಯು ನಿಮ್ಮನ್ನು ಶೀಘ್ರದಲ್ಲೇ ಹೃದ್ರೋಗಿಯನ್ನಾಗಿ ಮಾಡಬಹುದು. ನೀವು ಹೃದ್ರೋಗಿಗಳಾಗಿದ್ದರೆ, ನೀವು ತಜ್ಞರ ಸಲಹೆಯ ಮೇರೆಗೆ ಮಾತ್ರ ಸೇವಿಸಬೇಕು.

ಹೃದ್ರೋಗ: ಸಬ್ಬಕ್ಕಿಯಲ್ಲಿ ಇರುವ ಹೆಚ್ಚುವರಿ ಕೊಬ್ಬಿನಿಂದಾಗಿ, ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಬಹುದು ಮತ್ತು ಈ ಸಮಸ್ಯೆಯು ನಿಮ್ಮನ್ನು ಶೀಘ್ರದಲ್ಲೇ ಹೃದ್ರೋಗಿಯನ್ನಾಗಿ ಮಾಡಬಹುದು. ನೀವು ಹೃದ್ರೋಗಿಗಳಾಗಿದ್ದರೆ, ನೀವು ತಜ್ಞರ ಸಲಹೆಯ ಮೇರೆಗೆ ಮಾತ್ರ ಸೇವಿಸಬೇಕು.

5 / 5
Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?