AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಹಾದೊಂದಿಗೆ ಬೇಯಿಸಿದ ಮೊಟ್ಟೆಗಳನ್ನು ತಿನ್ನುತ್ತಿದ್ದೀರಾ? ಅಪಾಯದ ಬಗ್ಗೆ ಇರಲಿ ಎಚ್ಚರ

ಕೆಲವು ಆಹಾರ ಸಂಯೋಜನೆಯು ಆರೋಗ್ಯಕ್ಕೆ ಹಾನಿಯನ್ನುಂಟು ಮಾಡುತ್ತದೆ. ಅದರಲ್ಲೂ ಬೆಳಿಗ್ಗೆಯ ಉಪಹಾರಕ್ಕೆ ಟೀ ಮತ್ತು ಬೇಯಿಸಿದ ಮೊಟ್ಟೆ ಸೇವಿಸುವುದು ದೇಹದ ಆರೋಗ್ಯಕ್ಕೆ ಹಾನಿಕಾರಕ ಎಂದು ಪರಿಗಣಿಸಲಾಗಿದೆ.

TV9 Web
| Updated By: preethi shettigar|

Updated on: Mar 16, 2022 | 6:23 PM

Share
ದುರ್ಬಲ ಮೂಳೆಗಳು: ಬೇಯಿಸಿದ ಮೊಟ್ಟೆ ಮತ್ತು ಚಹಾವನ್ನು ಒಟ್ಟಿಗೆ ತಿನ್ನುವುದು ದೇಹದಲ್ಲಿ ಪ್ರೋಟೀನ್ಗಳನ್ನು ಕಡಿಮೆ ಮಾಡುತ್ತದೆ. ಪ್ರೋಟೀನ್‌ಗಳಿಗೆ ಹಾನಿಯಾಗುವುದರಿಂದ ಮೂಳೆಗಳಲ್ಲಿ ನೋವು ಮತ್ತು ಬಿಗಿತ ಉಂಟಾಗಲು ಪ್ರಾರಂಭವಾಗುತ್ತದೆ.

ದುರ್ಬಲ ಮೂಳೆಗಳು: ಬೇಯಿಸಿದ ಮೊಟ್ಟೆ ಮತ್ತು ಚಹಾವನ್ನು ಒಟ್ಟಿಗೆ ತಿನ್ನುವುದು ದೇಹದಲ್ಲಿ ಪ್ರೋಟೀನ್ಗಳನ್ನು ಕಡಿಮೆ ಮಾಡುತ್ತದೆ. ಪ್ರೋಟೀನ್‌ಗಳಿಗೆ ಹಾನಿಯಾಗುವುದರಿಂದ ಮೂಳೆಗಳಲ್ಲಿ ನೋವು ಮತ್ತು ಬಿಗಿತ ಉಂಟಾಗಲು ಪ್ರಾರಂಭವಾಗುತ್ತದೆ.

1 / 5
ಮಲಬದ್ಧತೆ: ಚಹಾ ಮತ್ತು ಬೇಯಿಸಿದ ಮೊಟ್ಟೆ ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹಲವು ಸಂಶೋಧನೆಗಳಲ್ಲಿ ಹೇಳಲಾಗಿದೆ. ತಜ್ಞರ ಪ್ರಕಾರ, ಈ ಸಂಯೋಜನೆಯಿಂದ ಮಲಬದ್ಧತೆ ಕೂಡ ಉಂಟಾಗುತ್ತದೆ.

ಮಲಬದ್ಧತೆ: ಚಹಾ ಮತ್ತು ಬೇಯಿಸಿದ ಮೊಟ್ಟೆ ಒಟ್ಟಿಗೆ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹಲವು ಸಂಶೋಧನೆಗಳಲ್ಲಿ ಹೇಳಲಾಗಿದೆ. ತಜ್ಞರ ಪ್ರಕಾರ, ಈ ಸಂಯೋಜನೆಯಿಂದ ಮಲಬದ್ಧತೆ ಕೂಡ ಉಂಟಾಗುತ್ತದೆ.

2 / 5
ಸ್ನಾಯು ಹಾನಿ: ಈ ಎರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದಲ್ಲಿನ ಪ್ರೋಟೀನ್‌ಗೆ ಹಾನಿಯಾಗುತ್ತದೆ ಎಂದು ಸಂಶೋಧನೆ ಹೇಳಿದೆ. ಪ್ರೊಟೀನ್ ಕೊರತೆಯಿದ್ದರೆ, ಅದರ ಕೆಟ್ಟ ಪರಿಣಾಮವು ಸ್ನಾಯುಗಳ ಮೇಲೂ ಕಂಡುಬರುತ್ತದೆ.

ಸ್ನಾಯು ಹಾನಿ: ಈ ಎರಡನ್ನು ಒಟ್ಟಿಗೆ ಸೇವಿಸುವುದರಿಂದ ದೇಹದಲ್ಲಿನ ಪ್ರೋಟೀನ್‌ಗೆ ಹಾನಿಯಾಗುತ್ತದೆ ಎಂದು ಸಂಶೋಧನೆ ಹೇಳಿದೆ. ಪ್ರೊಟೀನ್ ಕೊರತೆಯಿದ್ದರೆ, ಅದರ ಕೆಟ್ಟ ಪರಿಣಾಮವು ಸ್ನಾಯುಗಳ ಮೇಲೂ ಕಂಡುಬರುತ್ತದೆ.

3 / 5
ತ್ವಚೆಯ ಸಮಸ್ಯೆ: ಈ ಎರಡು ಪದಾರ್ಥಗಳನ್ನು ಒಟ್ಟಿಗೆ ತಿಂದರೆ ತ್ವಚೆಯ ಸಮಸ್ಯೆಯೂ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬೆಳಗಿನ ಉಪಾಹಾರದ ಸಮಯದಲ್ಲಿ ಈ ಎರಡು ಪದಾರ್ಥಗಳನ್ನು ಒಟ್ಟಿಗೆ ತಿನ್ನಬೇಡಿ.

ತ್ವಚೆಯ ಸಮಸ್ಯೆ: ಈ ಎರಡು ಪದಾರ್ಥಗಳನ್ನು ಒಟ್ಟಿಗೆ ತಿಂದರೆ ತ್ವಚೆಯ ಸಮಸ್ಯೆಯೂ ಉಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಬೆಳಗಿನ ಉಪಾಹಾರದ ಸಮಯದಲ್ಲಿ ಈ ಎರಡು ಪದಾರ್ಥಗಳನ್ನು ಒಟ್ಟಿಗೆ ತಿನ್ನಬೇಡಿ.

4 / 5
ಅಸಿಡಿಟಿ ಅಥವಾ ಗ್ಯಾಸ್: ಈ ಎರಡನ್ನೂ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಅಥವಾ ಅಸಿಡಿಟಿ ಉಂಟಾಗಬಹುದು. ಈ ಸಮಸ್ಯೆಯಿಂದಾಗಿ, ನೀವು ದಿನವಿಡೀ ಅಸಮಾಧಾನಗೊಳ್ಳಬಹುದು.

ಅಸಿಡಿಟಿ ಅಥವಾ ಗ್ಯಾಸ್: ಈ ಎರಡನ್ನೂ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹೊಟ್ಟೆಯಲ್ಲಿ ಗ್ಯಾಸ್ ಅಥವಾ ಅಸಿಡಿಟಿ ಉಂಟಾಗಬಹುದು. ಈ ಸಮಸ್ಯೆಯಿಂದಾಗಿ, ನೀವು ದಿನವಿಡೀ ಅಸಮಾಧಾನಗೊಳ್ಳಬಹುದು.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ