ಹಾಲಿನಲ್ಲಿರುವಷ್ಟೇ ಕ್ಯಾಲ್ಸಿಯಂ ಎಲೆಕೋಸಿನಲ್ಲಿದೆ; ಇದರ ಆರೋಗ್ಯ ಪ್ರಯೋಜನಗಳು ಇಲ್ಲಿದೆ ಗಮನಿಸಿ

ಎಲೆಕೋಸು ಹಾಲಿಗೆ ಸಮಾನವಾದ ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಆ ಮೂಲಕ ಇದು ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ. ಅವುಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

| Updated By: preethi shettigar

Updated on: Jan 30, 2022 | 7:10 AM

ಎಲೆಕೋಸು ಹಾಲಿನಲ್ಲಿರುವಷ್ಟು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಅನೇಕ ಜನರು ಹಾಲು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಕೆಲವರು ಹಾಲಿಗೆ ಬದಲಿಯಾಗಿ ಎಲೆಕೋಸು ಸೇವಿಸಬಹುದು. ನಿಮಗೂ ಅಂತಹ ಸಮಸ್ಯೆ ಇದ್ದರೆ, ಎಲೆಕೋಸು ಉತ್ತಮ ಆಯ್ಕೆಯಾಗಿದೆ.

ಎಲೆಕೋಸು ಹಾಲಿನಲ್ಲಿರುವಷ್ಟು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ. ಇದು ನಿಮ್ಮ ಮೂಳೆಗಳನ್ನು ಬಲಪಡಿಸುತ್ತದೆ. ಅನೇಕ ಜನರು ಹಾಲು ಕುಡಿಯಲು ಇಷ್ಟಪಡುವುದಿಲ್ಲ. ಆದರೆ ಕೆಲವರು ಹಾಲಿಗೆ ಬದಲಿಯಾಗಿ ಎಲೆಕೋಸು ಸೇವಿಸಬಹುದು. ನಿಮಗೂ ಅಂತಹ ಸಮಸ್ಯೆ ಇದ್ದರೆ, ಎಲೆಕೋಸು ಉತ್ತಮ ಆಯ್ಕೆಯಾಗಿದೆ.

1 / 5
ಎಲೆಕೋಸು ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆ ನೋವನ್ನು ಹೋಗಲಾಡಿಸುತ್ತದೆ. ಇದರ ಸೇವನೆಯಿಂದ ಹೊಟ್ಟೆ ಹುಳುಗಳ ಸಮಸ್ಯೆಯೂ ವಾಸಿಯಾಗುತ್ತದೆ.

ಎಲೆಕೋಸು ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ. ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೊಟ್ಟೆ ನೋವನ್ನು ಹೋಗಲಾಡಿಸುತ್ತದೆ. ಇದರ ಸೇವನೆಯಿಂದ ಹೊಟ್ಟೆ ಹುಳುಗಳ ಸಮಸ್ಯೆಯೂ ವಾಸಿಯಾಗುತ್ತದೆ.

2 / 5
ತೂಕ ಇಳಿಸಿಕೊಳ್ಳಲು ಬಯಸುವ ಜನರು ತಮ್ಮ ಆಹಾರದಲ್ಲಿ ಎಲೆಕೋಸು ಸೇರಿಸಿಕೊಳ್ಳಬೇಕು. ಬೇಯಿಸಿದ ಎಲೆಕೋಸು ಕೇವಲ 33 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ನಿಮ್ಮ ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ ಮತ್ತು ದೇಹದಲ್ಲಿ ಕೊಬ್ಬು ಸಂಗ್ರಹಗೊಳ್ಳಲು ಅನುಮತಿಸುವುದಿಲ್ಲ. ನೀವು ಸೂಪ್, ತರಕಾರಿ, ಸಲಾಡ್ ರೂಪದಲ್ಲಿ ಎಲೆಕೋಸು ಸೇವಿಸಬಹುದು.

ತೂಕ ಇಳಿಸಿಕೊಳ್ಳಲು ಬಯಸುವ ಜನರು ತಮ್ಮ ಆಹಾರದಲ್ಲಿ ಎಲೆಕೋಸು ಸೇರಿಸಿಕೊಳ್ಳಬೇಕು. ಬೇಯಿಸಿದ ಎಲೆಕೋಸು ಕೇವಲ 33 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ನಿಮ್ಮ ದೇಹಕ್ಕೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ ಮತ್ತು ದೇಹದಲ್ಲಿ ಕೊಬ್ಬು ಸಂಗ್ರಹಗೊಳ್ಳಲು ಅನುಮತಿಸುವುದಿಲ್ಲ. ನೀವು ಸೂಪ್, ತರಕಾರಿ, ಸಲಾಡ್ ರೂಪದಲ್ಲಿ ಎಲೆಕೋಸು ಸೇವಿಸಬಹುದು.

3 / 5
ಇದು ಕಬ್ಬಿಣ ಮತ್ತು ಪೊಟ್ಯಾಸಿಯಮ್ನಿಂದ ಸಮೃದ್ಧವಾಗಿದೆ. ಇಂತತಹ ಪರಿಸ್ಥಿತಿಯಲ್ಲಿ, ಇದು ದೇಹದಲ್ಲಿನ ರಕ್ತದ ಕೊರತೆಯನ್ನು ತೆಗೆದುಹಾಕುತ್ತದೆ. ಜೊತೆಗೆ ರಕ್ತವನ್ನು ಶುದ್ಧೀಕರಿಸುತ್ತದೆ. ಪೊಟ್ಯಾಶಿಯಂ ಬಿಪಿ ಮತ್ತು ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಿದೆ.

ಇದು ಕಬ್ಬಿಣ ಮತ್ತು ಪೊಟ್ಯಾಸಿಯಮ್ನಿಂದ ಸಮೃದ್ಧವಾಗಿದೆ. ಇಂತತಹ ಪರಿಸ್ಥಿತಿಯಲ್ಲಿ, ಇದು ದೇಹದಲ್ಲಿನ ರಕ್ತದ ಕೊರತೆಯನ್ನು ತೆಗೆದುಹಾಕುತ್ತದೆ. ಜೊತೆಗೆ ರಕ್ತವನ್ನು ಶುದ್ಧೀಕರಿಸುತ್ತದೆ. ಪೊಟ್ಯಾಶಿಯಂ ಬಿಪಿ ಮತ್ತು ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸಲು ಸಹಕಾರಿಯಾಗಿದೆ.

4 / 5
ಸ್ನಾಯು ನೋವಿನಿಂದ ಬಳಲುತ್ತಿದ್ದರೆ ಎಲೆಕೋಸು ಸೇವಿಸಿ. ಇದು ಈ ಸಮಸ್ಯೆಯಲ್ಲಿ ನಿಮಗೆ ಪರಿಹಾರವನ್ನು ನೀಡುತ್ತದೆ. ಎಲೆಕೋಸು ಲ್ಯಾಕ್ಟಿಕ್ ಆಮ್ಲ ಎಂಬ ಅಂಶವನ್ನು ಹೊಂದಿದೆ. ಇದು ಸ್ವತಃ ನೈಸರ್ಗಿಕ ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.

ಸ್ನಾಯು ನೋವಿನಿಂದ ಬಳಲುತ್ತಿದ್ದರೆ ಎಲೆಕೋಸು ಸೇವಿಸಿ. ಇದು ಈ ಸಮಸ್ಯೆಯಲ್ಲಿ ನಿಮಗೆ ಪರಿಹಾರವನ್ನು ನೀಡುತ್ತದೆ. ಎಲೆಕೋಸು ಲ್ಯಾಕ್ಟಿಕ್ ಆಮ್ಲ ಎಂಬ ಅಂಶವನ್ನು ಹೊಂದಿದೆ. ಇದು ಸ್ವತಃ ನೈಸರ್ಗಿಕ ನೋವು ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ.

5 / 5
Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು