AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Benefits: ತೆಂಗಿನ ಎಣ್ಣೆಯ ಜತೆಗೆ ಕರ್ಪೂರ; ತ್ವಚೆಯ ಆರೋಗ್ಯಕ್ಕೆ ಈ ಪ್ರಯೋಗ ನೀವು ಮಾಡಲೇಬೇಕು

ತೆಂಗಿನ ಎಣ್ಣೆ ಆರೋಗ್ಯ ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿ. ಕರ್ಪೂರದೊಂದಿಗೆ ತೆಂಗಿನ ಎಣ್ಣೆಯನ್ನು ಬೆರೆಸಿದರೆ ಇನ್ನೂ ಉತ್ತಮ. ಈ ಸಂಯೋಜನೆಯು ಅನೇಕ ಕಾಯಿಲೆಗೆ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸುತ್ತದೆ.

TV9 Web
| Edited By: |

Updated on: Jan 11, 2022 | 9:25 AM

Share
ತಲೆಹೊಟ್ಟು: ನಿಮಗೆ ತಲೆಹೊಟ್ಟಿನ ಸಮಸ್ಯೆ ಎದುರಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಕರ್ಪೂರವನ್ನು ಬೆರೆಸಿ ತಲೆಗೆ ಮಸಾಜ್ ಮಾಡಿ. ಈ ಎಣ್ಣೆಯು ತಲೆಹೊಟ್ಟು ನಿವಾರಣೆಗೆ ಸಹಾಯ ಮಾಡುತ್ತದೆ.

ತಲೆಹೊಟ್ಟು: ನಿಮಗೆ ತಲೆಹೊಟ್ಟಿನ ಸಮಸ್ಯೆ ಎದುರಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಕರ್ಪೂರವನ್ನು ಬೆರೆಸಿ ತಲೆಗೆ ಮಸಾಜ್ ಮಾಡಿ. ಈ ಎಣ್ಣೆಯು ತಲೆಹೊಟ್ಟು ನಿವಾರಣೆಗೆ ಸಹಾಯ ಮಾಡುತ್ತದೆ.

1 / 5
ಚರ್ಮದ ಅಲರ್ಜಿ: ನಿಮಗೆ ಚರ್ಮದ ಮೇಲೆ ಯಾವುದೇ ರೀತಿಯ ಅಲರ್ಜಿ ಇದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಆ ಜಾಗಕ್ಕೆ ಹಚ್ಚಿ. ಒಮ್ಮೆ ಬಳಸಿದ ನಂತರ ನೀವು ಅದರ ಆರೋಗ್ಯಕರ ಬದಲಾವಣೆಯನ್ನು ಕಂಡುಕೊಳ್ಳುತ್ತೀರ.

ಚರ್ಮದ ಅಲರ್ಜಿ: ನಿಮಗೆ ಚರ್ಮದ ಮೇಲೆ ಯಾವುದೇ ರೀತಿಯ ಅಲರ್ಜಿ ಇದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಆ ಜಾಗಕ್ಕೆ ಹಚ್ಚಿ. ಒಮ್ಮೆ ಬಳಸಿದ ನಂತರ ನೀವು ಅದರ ಆರೋಗ್ಯಕರ ಬದಲಾವಣೆಯನ್ನು ಕಂಡುಕೊಳ್ಳುತ್ತೀರ.

2 / 5
ಮೊಡವೆ: ಅನೇಕ ಬಾರಿ ಮುಖದ ಮೇಲೆ ಮೊಡವೆಗಳು ಉಂಟಾಗುತ್ತವೆ. ಈ ಸಂದರ್ಭದಲ್ಲಿ ನೀವು ತೆಂಗಿನ ಎಣ್ಣೆಯೊಂದಿಗೆ ಬೆರೆಸಿದ ಕರ್ಪೂರವನ್ನು ಬಳಸಬಹುದು. ತೆಂಗಿನೆಣ್ಣೆ ಮತ್ತು ಕರ್ಪೂರ ಮೊಡವೆಗಳನ್ನು ತಡೆಗಟ್ಟುವಲ್ಲಿ ಬಹಳ ಪರಿಣಾಮಕಾರಿಯಾಗಿದೆ.

ಮೊಡವೆ: ಅನೇಕ ಬಾರಿ ಮುಖದ ಮೇಲೆ ಮೊಡವೆಗಳು ಉಂಟಾಗುತ್ತವೆ. ಈ ಸಂದರ್ಭದಲ್ಲಿ ನೀವು ತೆಂಗಿನ ಎಣ್ಣೆಯೊಂದಿಗೆ ಬೆರೆಸಿದ ಕರ್ಪೂರವನ್ನು ಬಳಸಬಹುದು. ತೆಂಗಿನೆಣ್ಣೆ ಮತ್ತು ಕರ್ಪೂರ ಮೊಡವೆಗಳನ್ನು ತಡೆಗಟ್ಟುವಲ್ಲಿ ಬಹಳ ಪರಿಣಾಮಕಾರಿಯಾಗಿದೆ.

3 / 5
ಉಗುರು ಸುತ್ತು:  ತೆಂಗಿನ ಎಣ್ಣೆಯು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಉಗುರುಬೆಚ್ಚಗಿನ ತೆಂಗಿನೆಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಸ್ವಲ್ಪ ಸಮಯದವರೆಗೆ ಉಗುರಿಗೆ ಮಸಾಜ್ ಮಾಡಿ. ಇದು ಶಿಲೀಂಧ್ರವನ್ನು ಅಥವಾ ಉಗುರು ಸುತ್ತನ್ನು ಕ್ರಮೇಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉಗುರು ಸುತ್ತು: ತೆಂಗಿನ ಎಣ್ಣೆಯು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಉಗುರುಬೆಚ್ಚಗಿನ ತೆಂಗಿನೆಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಸ್ವಲ್ಪ ಸಮಯದವರೆಗೆ ಉಗುರಿಗೆ ಮಸಾಜ್ ಮಾಡಿ. ಇದು ಶಿಲೀಂಧ್ರವನ್ನು ಅಥವಾ ಉಗುರು ಸುತ್ತನ್ನು ಕ್ರಮೇಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 5
ಮಚ್ಚೆಗಳು: ಚರ್ಮದ ಮೇಲೆ ನಸುಕಂದು ಮಚ್ಚೆಗಳಿದದ್ದರೆ ಅವುಗಳನ್ನು ಹೋಗಲಾಡಿಸಲು ನೀವು ತೆಂಗಿನ ಎಣ್ಣೆಯನ್ನು ಸ್ವಲ್ಪ ಕರ್ಪೂರದೊಂದಿಗೆ ಬೆರೆಸಿ ಬಳಸಬಹುದು. ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಳ್ಳಿ.

ಮಚ್ಚೆಗಳು: ಚರ್ಮದ ಮೇಲೆ ನಸುಕಂದು ಮಚ್ಚೆಗಳಿದದ್ದರೆ ಅವುಗಳನ್ನು ಹೋಗಲಾಡಿಸಲು ನೀವು ತೆಂಗಿನ ಎಣ್ಣೆಯನ್ನು ಸ್ವಲ್ಪ ಕರ್ಪೂರದೊಂದಿಗೆ ಬೆರೆಸಿ ಬಳಸಬಹುದು. ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಳ್ಳಿ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ