AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Benefits: ತೆಂಗಿನ ಎಣ್ಣೆಯ ಜತೆಗೆ ಕರ್ಪೂರ; ತ್ವಚೆಯ ಆರೋಗ್ಯಕ್ಕೆ ಈ ಪ್ರಯೋಗ ನೀವು ಮಾಡಲೇಬೇಕು

ತೆಂಗಿನ ಎಣ್ಣೆ ಆರೋಗ್ಯ ಮತ್ತು ತ್ವಚೆಗೆ ತುಂಬಾ ಪ್ರಯೋಜನಕಾರಿ. ಕರ್ಪೂರದೊಂದಿಗೆ ತೆಂಗಿನ ಎಣ್ಣೆಯನ್ನು ಬೆರೆಸಿದರೆ ಇನ್ನೂ ಉತ್ತಮ. ಈ ಸಂಯೋಜನೆಯು ಅನೇಕ ಕಾಯಿಲೆಗೆ ಚಿಕಿತ್ಸೆಯಾಗಿ ಕಾರ್ಯನಿರ್ವಹಿಸುತ್ತದೆ.

TV9 Web
| Edited By: |

Updated on: Jan 11, 2022 | 9:25 AM

Share
ತಲೆಹೊಟ್ಟು: ನಿಮಗೆ ತಲೆಹೊಟ್ಟಿನ ಸಮಸ್ಯೆ ಎದುರಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಕರ್ಪೂರವನ್ನು ಬೆರೆಸಿ ತಲೆಗೆ ಮಸಾಜ್ ಮಾಡಿ. ಈ ಎಣ್ಣೆಯು ತಲೆಹೊಟ್ಟು ನಿವಾರಣೆಗೆ ಸಹಾಯ ಮಾಡುತ್ತದೆ.

ತಲೆಹೊಟ್ಟು: ನಿಮಗೆ ತಲೆಹೊಟ್ಟಿನ ಸಮಸ್ಯೆ ಎದುರಾಗಿದ್ದರೆ, ತೆಂಗಿನ ಎಣ್ಣೆಯಲ್ಲಿ ಸ್ವಲ್ಪ ಕರ್ಪೂರವನ್ನು ಬೆರೆಸಿ ತಲೆಗೆ ಮಸಾಜ್ ಮಾಡಿ. ಈ ಎಣ್ಣೆಯು ತಲೆಹೊಟ್ಟು ನಿವಾರಣೆಗೆ ಸಹಾಯ ಮಾಡುತ್ತದೆ.

1 / 5
ಚರ್ಮದ ಅಲರ್ಜಿ: ನಿಮಗೆ ಚರ್ಮದ ಮೇಲೆ ಯಾವುದೇ ರೀತಿಯ ಅಲರ್ಜಿ ಇದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಆ ಜಾಗಕ್ಕೆ ಹಚ್ಚಿ. ಒಮ್ಮೆ ಬಳಸಿದ ನಂತರ ನೀವು ಅದರ ಆರೋಗ್ಯಕರ ಬದಲಾವಣೆಯನ್ನು ಕಂಡುಕೊಳ್ಳುತ್ತೀರ.

ಚರ್ಮದ ಅಲರ್ಜಿ: ನಿಮಗೆ ಚರ್ಮದ ಮೇಲೆ ಯಾವುದೇ ರೀತಿಯ ಅಲರ್ಜಿ ಇದ್ದರೆ, ತೆಂಗಿನ ಎಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಆ ಜಾಗಕ್ಕೆ ಹಚ್ಚಿ. ಒಮ್ಮೆ ಬಳಸಿದ ನಂತರ ನೀವು ಅದರ ಆರೋಗ್ಯಕರ ಬದಲಾವಣೆಯನ್ನು ಕಂಡುಕೊಳ್ಳುತ್ತೀರ.

2 / 5
ಮೊಡವೆ: ಅನೇಕ ಬಾರಿ ಮುಖದ ಮೇಲೆ ಮೊಡವೆಗಳು ಉಂಟಾಗುತ್ತವೆ. ಈ ಸಂದರ್ಭದಲ್ಲಿ ನೀವು ತೆಂಗಿನ ಎಣ್ಣೆಯೊಂದಿಗೆ ಬೆರೆಸಿದ ಕರ್ಪೂರವನ್ನು ಬಳಸಬಹುದು. ತೆಂಗಿನೆಣ್ಣೆ ಮತ್ತು ಕರ್ಪೂರ ಮೊಡವೆಗಳನ್ನು ತಡೆಗಟ್ಟುವಲ್ಲಿ ಬಹಳ ಪರಿಣಾಮಕಾರಿಯಾಗಿದೆ.

ಮೊಡವೆ: ಅನೇಕ ಬಾರಿ ಮುಖದ ಮೇಲೆ ಮೊಡವೆಗಳು ಉಂಟಾಗುತ್ತವೆ. ಈ ಸಂದರ್ಭದಲ್ಲಿ ನೀವು ತೆಂಗಿನ ಎಣ್ಣೆಯೊಂದಿಗೆ ಬೆರೆಸಿದ ಕರ್ಪೂರವನ್ನು ಬಳಸಬಹುದು. ತೆಂಗಿನೆಣ್ಣೆ ಮತ್ತು ಕರ್ಪೂರ ಮೊಡವೆಗಳನ್ನು ತಡೆಗಟ್ಟುವಲ್ಲಿ ಬಹಳ ಪರಿಣಾಮಕಾರಿಯಾಗಿದೆ.

3 / 5
ಉಗುರು ಸುತ್ತು:  ತೆಂಗಿನ ಎಣ್ಣೆಯು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಉಗುರುಬೆಚ್ಚಗಿನ ತೆಂಗಿನೆಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಸ್ವಲ್ಪ ಸಮಯದವರೆಗೆ ಉಗುರಿಗೆ ಮಸಾಜ್ ಮಾಡಿ. ಇದು ಶಿಲೀಂಧ್ರವನ್ನು ಅಥವಾ ಉಗುರು ಸುತ್ತನ್ನು ಕ್ರಮೇಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉಗುರು ಸುತ್ತು: ತೆಂಗಿನ ಎಣ್ಣೆಯು ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಉಗುರುಬೆಚ್ಚಗಿನ ತೆಂಗಿನೆಣ್ಣೆಯಲ್ಲಿ ಕರ್ಪೂರವನ್ನು ಬೆರೆಸಿ ಸ್ವಲ್ಪ ಸಮಯದವರೆಗೆ ಉಗುರಿಗೆ ಮಸಾಜ್ ಮಾಡಿ. ಇದು ಶಿಲೀಂಧ್ರವನ್ನು ಅಥವಾ ಉಗುರು ಸುತ್ತನ್ನು ಕ್ರಮೇಣ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

4 / 5
ಮಚ್ಚೆಗಳು: ಚರ್ಮದ ಮೇಲೆ ನಸುಕಂದು ಮಚ್ಚೆಗಳಿದದ್ದರೆ ಅವುಗಳನ್ನು ಹೋಗಲಾಡಿಸಲು ನೀವು ತೆಂಗಿನ ಎಣ್ಣೆಯನ್ನು ಸ್ವಲ್ಪ ಕರ್ಪೂರದೊಂದಿಗೆ ಬೆರೆಸಿ ಬಳಸಬಹುದು. ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಳ್ಳಿ.

ಮಚ್ಚೆಗಳು: ಚರ್ಮದ ಮೇಲೆ ನಸುಕಂದು ಮಚ್ಚೆಗಳಿದದ್ದರೆ ಅವುಗಳನ್ನು ಹೋಗಲಾಡಿಸಲು ನೀವು ತೆಂಗಿನ ಎಣ್ಣೆಯನ್ನು ಸ್ವಲ್ಪ ಕರ್ಪೂರದೊಂದಿಗೆ ಬೆರೆಸಿ ಬಳಸಬಹುದು. ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ಮುಖಕ್ಕೆ ಹಚ್ಚಿಕೊಳ್ಳಿ.

5 / 5
Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ