AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಯೋಚಿಸಿ

ನಿಮಗೆ ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು

TV9 Web
| Edited By: |

Updated on: Nov 20, 2021 | 7:29 AM

Share
ನಿಮಗೆ ಗ್ಯಾಸ್ಟಿಕ್ ಅಥವಾ ಆಗಾಗ್ಗೆ ಅಸಿಡಿಟಿ ಸಮಸ್ಯೆಗಳಿದ್ದರೆ, ಆಯುರ್ವೇದ ತಜ್ಞರ ಸಲಹೆಯಿಲ್ಲದೆ ನೀವು ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯಬಾರದು. ತಾಮ್ರವು ಬಿಸಿ ಸ್ವಭಾವವನ್ನು ಅಥವಾ ಉಷ್ಣಾಂಶವನ್ನು ಹೊಂದಿದೆ. ಹೀಗಾಗಿ ಅಸಿಡಿಟಿ ಸಮಸ್ಯೆಯನ್ನು ಇದು ಹೆಚ್ಚಿಸುವ ಸಾಧ್ಯತೆ ಇದೆ.

You must know the side effects of copper vessel water

1 / 4
ನೀವು ಕಿಡ್ನಿ ಅಥವಾ ಹೃದ್ರೋಗಿಗಳಾದರೂ ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯುವ ಮೊದಲು ಒಮ್ಮೆ ವೈದ್ಯರ ಸಲಹೆ ಪಡೆಯಿರಿ. ತಾಮ್ರದ ಪಾತ್ರೆಯಲ್ಲಿ ಹೆಚ್ಚು ನೀರು ಕುಡಿಯುವುದು ಕಿಡ್ನಿ ಸಮಸ್ಯೆ ಇರುವವರಿಗೆ ಹಾನಿಕಾರಕವಾಗಿದೆ.

ನೀವು ಕಿಡ್ನಿ ಅಥವಾ ಹೃದ್ರೋಗಿಗಳಾದರೂ ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯುವ ಮೊದಲು ಒಮ್ಮೆ ವೈದ್ಯರ ಸಲಹೆ ಪಡೆಯಿರಿ. ತಾಮ್ರದ ಪಾತ್ರೆಯಲ್ಲಿ ಹೆಚ್ಚು ನೀರು ಕುಡಿಯುವುದು ಕಿಡ್ನಿ ಸಮಸ್ಯೆ ಇರುವವರಿಗೆ ಹಾನಿಕಾರಕವಾಗಿದೆ.

2 / 4
ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು.

ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು.

3 / 4
ತಾಮ್ರದ ಪಾತ್ರೆಯಲ್ಲಿ ಹಾಲು ಅಥವಾ ಹಾಲಿನ ಉತ್ಪನ್ನಗಳು ಮತ್ತು ಹುಳಿ ಪದಾರ್ಥಗಳನ್ನು ತಿನ್ನುವ ತಪ್ಪನ್ನು ಎಂದಿಗೂ ಮಾಡಬೇಡಿ. ಇದು ವಿಷಕಾರಿಯಾಗುವ ಮತ್ತು ಅದರ ಕಾರಣದಿಂದಾಗಿ ನೀವು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.

ತಾಮ್ರದ ಪಾತ್ರೆಯಲ್ಲಿ ಹಾಲು ಅಥವಾ ಹಾಲಿನ ಉತ್ಪನ್ನಗಳು ಮತ್ತು ಹುಳಿ ಪದಾರ್ಥಗಳನ್ನು ತಿನ್ನುವ ತಪ್ಪನ್ನು ಎಂದಿಗೂ ಮಾಡಬೇಡಿ. ಇದು ವಿಷಕಾರಿಯಾಗುವ ಮತ್ತು ಅದರ ಕಾರಣದಿಂದಾಗಿ ನೀವು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.

4 / 4
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ