AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವ ಅಭ್ಯಾಸ ಇದೆಯೇ? ಅಡ್ಡಪರಿಣಾಮಗಳ ಬಗ್ಗೆ ಯೋಚಿಸಿ

ನಿಮಗೆ ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು

TV9 Web
| Edited By: |

Updated on: Nov 20, 2021 | 7:29 AM

Share
ನಿಮಗೆ ಗ್ಯಾಸ್ಟಿಕ್ ಅಥವಾ ಆಗಾಗ್ಗೆ ಅಸಿಡಿಟಿ ಸಮಸ್ಯೆಗಳಿದ್ದರೆ, ಆಯುರ್ವೇದ ತಜ್ಞರ ಸಲಹೆಯಿಲ್ಲದೆ ನೀವು ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯಬಾರದು. ತಾಮ್ರವು ಬಿಸಿ ಸ್ವಭಾವವನ್ನು ಅಥವಾ ಉಷ್ಣಾಂಶವನ್ನು ಹೊಂದಿದೆ. ಹೀಗಾಗಿ ಅಸಿಡಿಟಿ ಸಮಸ್ಯೆಯನ್ನು ಇದು ಹೆಚ್ಚಿಸುವ ಸಾಧ್ಯತೆ ಇದೆ.

You must know the side effects of copper vessel water

1 / 4
ನೀವು ಕಿಡ್ನಿ ಅಥವಾ ಹೃದ್ರೋಗಿಗಳಾದರೂ ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯುವ ಮೊದಲು ಒಮ್ಮೆ ವೈದ್ಯರ ಸಲಹೆ ಪಡೆಯಿರಿ. ತಾಮ್ರದ ಪಾತ್ರೆಯಲ್ಲಿ ಹೆಚ್ಚು ನೀರು ಕುಡಿಯುವುದು ಕಿಡ್ನಿ ಸಮಸ್ಯೆ ಇರುವವರಿಗೆ ಹಾನಿಕಾರಕವಾಗಿದೆ.

ನೀವು ಕಿಡ್ನಿ ಅಥವಾ ಹೃದ್ರೋಗಿಗಳಾದರೂ ತಾಮ್ರದ ಪಾತ್ರೆಯಲ್ಲಿ ನೀರನ್ನು ಕುಡಿಯುವ ಮೊದಲು ಒಮ್ಮೆ ವೈದ್ಯರ ಸಲಹೆ ಪಡೆಯಿರಿ. ತಾಮ್ರದ ಪಾತ್ರೆಯಲ್ಲಿ ಹೆಚ್ಚು ನೀರು ಕುಡಿಯುವುದು ಕಿಡ್ನಿ ಸಮಸ್ಯೆ ಇರುವವರಿಗೆ ಹಾನಿಕಾರಕವಾಗಿದೆ.

2 / 4
ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು.

ಯಾವುದೇ ಆರೋಗ್ಯ ಸಂಬಂಧಿ ಸಮಸ್ಯೆಗಳಿಲ್ಲದಿದ್ದರೂ, ತಾಮ್ರದ ಪಾತ್ರೆಗಳನ್ನು ನೀರಿಗಾಗಿ ಮಾತ್ರ ಬಳಸಿ. ತಾಮ್ರದ ಪಾತ್ರೆಯಲ್ಲಿ ಹಾಕಿ ಬೇರೆ ಯಾವುದೇ ಆಹಾರ ಮತ್ತು ಪಾನೀಯವನ್ನು ಸೇವಿಸಬೇಡಿ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗಬಹುದು.

3 / 4
ತಾಮ್ರದ ಪಾತ್ರೆಯಲ್ಲಿ ಹಾಲು ಅಥವಾ ಹಾಲಿನ ಉತ್ಪನ್ನಗಳು ಮತ್ತು ಹುಳಿ ಪದಾರ್ಥಗಳನ್ನು ತಿನ್ನುವ ತಪ್ಪನ್ನು ಎಂದಿಗೂ ಮಾಡಬೇಡಿ. ಇದು ವಿಷಕಾರಿಯಾಗುವ ಮತ್ತು ಅದರ ಕಾರಣದಿಂದಾಗಿ ನೀವು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.

ತಾಮ್ರದ ಪಾತ್ರೆಯಲ್ಲಿ ಹಾಲು ಅಥವಾ ಹಾಲಿನ ಉತ್ಪನ್ನಗಳು ಮತ್ತು ಹುಳಿ ಪದಾರ್ಥಗಳನ್ನು ತಿನ್ನುವ ತಪ್ಪನ್ನು ಎಂದಿಗೂ ಮಾಡಬೇಡಿ. ಇದು ವಿಷಕಾರಿಯಾಗುವ ಮತ್ತು ಅದರ ಕಾರಣದಿಂದಾಗಿ ನೀವು ಆರೋಗ್ಯಕ್ಕೆ ಸಂಬಂಧಿಸಿದ ಅನೇಕ ಕಾಯಿಲೆಗಳನ್ನು ಎದುರಿಸಬೇಕಾಗುತ್ತದೆ.

4 / 4
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ