Sign In

By signing in or creating an account, you agree with Associated Broadcasting Company's Terms & Conditions and Privacy Policy.

Shriya Saran: ‘ಕಬ್ಜ’ ನಾಯಕಿ ಶ್ರೀಯಾ ಶರಣ್ ಕುಟುಂಬ ಹಾಗೂ ಅವರ ಬಗೆಗಿನ ಅಪರೂಪದ ವಿಚಾರಗಳ ಬಗ್ಗೆ ಇಲ್ಲಿದೆ ಮಾಹಿತಿ

ಶ್ರೀಯಾ ಶರಣ್ ಜನಿಸಿದ್ದು ಉತ್ತರ ಪ್ರದೇಶದ ಹರಿದ್ವಾರದಲ್ಲಿ. 2001ರಲ್ಲಿ ತೆರೆಗೆ ಬಂದ ತೆಲುಗಿನ ‘ಇಷ್ಟಂ’ ಅವರ ಮೊದಲ ಸಿನಿಮಾ.

ರಾಜೇಶ್ ದುಗ್ಗುಮನೆ
|

Updated on: Mar 17, 2023 | 10:09 AM

‘ಕಬ್ಜ’ ಚಿತ್ರದ ನಾಯಕಿ ಶ್ರೀಯಾ ಶರಣ್ ಅವರು ಮಧುಮತಿ ಹೆಸರಿನ ಪಾತ್ರ ಮಾಡಿದ್ದಾರೆ. ಈ ಚಿತ್ರ ಕನ್ನಡ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬಂದಿದೆ. ಶ್ರೀಯಾ ಶರಣ್ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಅವರ ಬಗ್ಗೆ ಗೊತ್ತಿರದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಕಬ್ಜ’ ಚಿತ್ರದ ನಾಯಕಿ ಶ್ರೀಯಾ ಶರಣ್ ಅವರು ಮಧುಮತಿ ಹೆಸರಿನ ಪಾತ್ರ ಮಾಡಿದ್ದಾರೆ. ಈ ಚಿತ್ರ ಕನ್ನಡ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬಂದಿದೆ. ಶ್ರೀಯಾ ಶರಣ್ ಖಾಸಗಿ ಬದುಕಿನ ಬಗ್ಗೆ ಅನೇಕರಿಗೆ ಗೊತ್ತಿಲ್ಲ. ಅವರ ಬಗ್ಗೆ ಗೊತ್ತಿರದ ವಿಚಾರಗಳು ಸಾಕಷ್ಟಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

1 / 6
ಶ್ರೀಯಾ ಶರಣ್​ಗೆ ಈಗ 40 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಯುವ ನಟಿಯರನ್ನೂ ನಾಚಿಸುವಂತಿದ್ದಾರೆ. ಅವರು ಜನಿಸಿದ್ದು ಉತ್ತರ ಪ್ರದೇಶದ ಹರಿದ್ವಾರದಲ್ಲಿ. 2001ರಲ್ಲಿ ತೆರೆಗೆ ಬಂದ ತೆಲುಗಿನ ‘ಇಷ್ಟಂ’ ಅವರ ಮೊದಲ ಸಿನಿಮಾ. ನಂತರ ಅವರು ಸಾಲು ಸಾಲು ತೆಲುಗು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡರು.

ಶ್ರೀಯಾ ಶರಣ್​ಗೆ ಈಗ 40 ವರ್ಷ ವಯಸ್ಸು. ಈ ವಯಸ್ಸಿನಲ್ಲಿ ಅವರು ಯುವ ನಟಿಯರನ್ನೂ ನಾಚಿಸುವಂತಿದ್ದಾರೆ. ಅವರು ಜನಿಸಿದ್ದು ಉತ್ತರ ಪ್ರದೇಶದ ಹರಿದ್ವಾರದಲ್ಲಿ. 2001ರಲ್ಲಿ ತೆರೆಗೆ ಬಂದ ತೆಲುಗಿನ ‘ಇಷ್ಟಂ’ ಅವರ ಮೊದಲ ಸಿನಿಮಾ. ನಂತರ ಅವರು ಸಾಲು ಸಾಲು ತೆಲುಗು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡರು.

2 / 6
ನಂತರ ಶ್ರೀಯಾಗೆ ಹಿಂದಿ, ತಮಿಳು ಸಿನಿಮಾಗಳಿಂದಲೂ ಆಫರ್​ಗಳು ಬರೋಕೆ ಆರಂಭ ಆದವು. ಶ್ರೀಯಾ ಹೆಚ್ಚು ಕಾಣಿಸಿಕೊಂಡಿದ್ದು ಟಾಲಿವುಡ್​ನಲ್ಲಿ. ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ಅರಸು’ ಸಿನಿಮಾದಲ್ಲಿ ಶ್ರೀಯಾ ಅವರು ಅತಿಥಿ ಪಾತ್ರ ಮಾಡಿ ಗಮನ ಸೆಳೆದಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾ. ನಂತರ ಒಂದು ಕನ್ನಡ ಸಿನಿಮಾದಲ್ಲಿ ಅವರು ನಟಿಸಿದ್ದರು.  ‘ಕಬ್ಜ’ ಮೂಲಕ ಮತ್ತೆ ಕನ್ನಡಕ್ಕೆ ಬಂದಿದ್ದಾರೆ.

ನಂತರ ಶ್ರೀಯಾಗೆ ಹಿಂದಿ, ತಮಿಳು ಸಿನಿಮಾಗಳಿಂದಲೂ ಆಫರ್​ಗಳು ಬರೋಕೆ ಆರಂಭ ಆದವು. ಶ್ರೀಯಾ ಹೆಚ್ಚು ಕಾಣಿಸಿಕೊಂಡಿದ್ದು ಟಾಲಿವುಡ್​ನಲ್ಲಿ. ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ನಟನೆಯ ‘ಅರಸು’ ಸಿನಿಮಾದಲ್ಲಿ ಶ್ರೀಯಾ ಅವರು ಅತಿಥಿ ಪಾತ್ರ ಮಾಡಿ ಗಮನ ಸೆಳೆದಿದ್ದರು. ಇದು ಅವರ ಮೊದಲ ಕನ್ನಡ ಸಿನಿಮಾ. ನಂತರ ಒಂದು ಕನ್ನಡ ಸಿನಿಮಾದಲ್ಲಿ ಅವರು ನಟಿಸಿದ್ದರು.  ‘ಕಬ್ಜ’ ಮೂಲಕ ಮತ್ತೆ ಕನ್ನಡಕ್ಕೆ ಬಂದಿದ್ದಾರೆ.

3 / 6
ಶ್ರೀಯಾ ಅವರು ವೈಯಕ್ತಿಕ ಜೀವನದ ಬಗ್ಗೆ ಯಾವುದೇ ವಿಚಾರಗಳನ್ನು ಹೇಳಿಕೊಳ್ಳಲು ಇಷ್ಟಪಡುವುದಿಲ್ಲ.  ಶ್ರೀಯಾ ಅವರು ರಷ್ಯಾ ಮೂಲದ ಆ್ಯಂಡ್ರೇ ಕೊಸ್ಚೆವ್ ಅವರ ಜತೆ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

ಶ್ರೀಯಾ ಅವರು ವೈಯಕ್ತಿಕ ಜೀವನದ ಬಗ್ಗೆ ಯಾವುದೇ ವಿಚಾರಗಳನ್ನು ಹೇಳಿಕೊಳ್ಳಲು ಇಷ್ಟಪಡುವುದಿಲ್ಲ.  ಶ್ರೀಯಾ ಅವರು ರಷ್ಯಾ ಮೂಲದ ಆ್ಯಂಡ್ರೇ ಕೊಸ್ಚೆವ್ ಅವರ ಜತೆ ಡೇಟಿಂಗ್ ಮಾಡುತ್ತಿದ್ದರು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು.

4 / 6
2018ರಲ್ಲಿ ಇಬ್ಬರೂ ಮದುವೆ ಆದರು. ಶ್ರೀಯಾ ಶರಣ್​ಗೆ 2021ರ ಜನವರಿ 10ರಂದು ಹೆಣ್ಣು ಮಗು ಜನಿಸಿತ್ತು. ಅದೇ ವರ್ಷ ಅಕ್ಟೋಬರ್ 12ರಂದು ಈ ವಿಚಾರವನ್ನು ಶ್ರೀಯಾ ರಿವೀಲ್ ಮಾಡಿದ್ದರು.

2018ರಲ್ಲಿ ಇಬ್ಬರೂ ಮದುವೆ ಆದರು. ಶ್ರೀಯಾ ಶರಣ್​ಗೆ 2021ರ ಜನವರಿ 10ರಂದು ಹೆಣ್ಣು ಮಗು ಜನಿಸಿತ್ತು. ಅದೇ ವರ್ಷ ಅಕ್ಟೋಬರ್ 12ರಂದು ಈ ವಿಚಾರವನ್ನು ಶ್ರೀಯಾ ರಿವೀಲ್ ಮಾಡಿದ್ದರು.

5 / 6
‘ಕೆಜಿಎಫ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾದಿಂದ ನಟಿ ಶ್ರೀನಿಧಿ ಶೆಟ್ಟಿ ಖ್ಯಾತಿ ಹೆಚ್ಚಿದೆ. ‘ಕಬ್ಜ’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿದ್ದು, ಈ ಸಿನಿಮಾದಿಂದ ಶ್ರೀಯಾ ಖ್ಯಾತಿ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ.

‘ಕೆಜಿಎಫ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾದಿಂದ ನಟಿ ಶ್ರೀನಿಧಿ ಶೆಟ್ಟಿ ಖ್ಯಾತಿ ಹೆಚ್ಚಿದೆ. ‘ಕಬ್ಜ’ ಚಿತ್ರ ಕೂಡ ದೊಡ್ಡ ಮಟ್ಟದಲ್ಲಿ ರಿಲೀಸ್ ಆಗಿದ್ದು, ಈ ಸಿನಿಮಾದಿಂದ ಶ್ರೀಯಾ ಖ್ಯಾತಿ ಹೆಚ್ಚುವ ಸಾಧ್ಯತೆ ದಟ್ಟವಾಗಿದೆ.

6 / 6
Follow us
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ