AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Nov 27, 2022 | 11:05 PM

Share
ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ