AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Nov 27, 2022 | 11:05 PM

Share
ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು