ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್
ರೆಬಲ್ ಸ್ಟಾರ್ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗಿವೆ.
Updated on:Nov 27, 2022 | 11:05 PM

ರೆಬಲ್ ಸ್ಟಾರ್ ಅಂಬರೀಷ್ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್.ಮಹೇಶ್ಕುಮಾರ್ ಸಾಥ್ ನೀಡಿದ್ದಾರೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ನಿರ್ದೇಶಕ ಎಸ್. ಮಹೇಶ್ಕುಮಾರ್ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.
Published On - 11:01 pm, Sun, 27 November 22
Related Photo Gallery

ನಾಯಕನಾದ ಕೂಡಲೇ ಬೆಸ್ಟ್ ಬೌಲರ್ಗೆ ಗೇಟ್ಪಾಸ್ ನೀಡಿದ ಪಾಂಡ್ಯ

ಬರಿದಾಗುತ್ತಿರುವ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು: ರೈತರಲ್ಲಿ ಆತಂಕ

ಪಾಕ್ ವಿರುದ್ಧ ವಿಶ್ವ ದಾಖಲೆ ಬರೆದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಪುತ್ರ..!

RCBಗೆ ಕಪ್... ಲಾಲಿಪಾಪ್: CSK ಅಭಿಮಾನಿಗಳ ಗೇಲಿ ಹಿಂದಿರುವ ಅಸಲಿಯತ್ತೇನು?

CSK ಗೆ ಶಾಕ್ ನೀಡಿ ಇತಿಹಾಸ ನಿರ್ಮಿಸಿದ RCB

2 ವರ್ಷ ಬ್ಯಾನ್... CSKಯನ್ನು ಗೇಲಿ ಮಾಡಿದ್ರಾ ವಿರಾಟ್ ಕೊಹ್ಲಿ?

30 ಎಸೆತಗಳಲ್ಲಿ 31 ರನ್ ಬಾರಿಸಿ ದಾಖಲೆ ಬರೆದ ವಿರಾಟ್ ಕೊಹ್ಲಿ

2190... ಅತ್ಯಂತ ಹೀನಾಯ ಸೋಲುಂಡ CSK

ಜೋಳ ಬೆಳೆಯುವ ನೆಲದಲ್ಲಿ ಸೇಬು ಬೆಳೆದ ರೈತ: ನಗಾಡಿವರ ಮುಂದೆ ಲಕ್ಷ ಲಕ್ಷ ಲಾಭ

ನೋವು, ಬೇಸರ, ಹತಾಶೆ; SRH ಸೋಲು ಕಂಡಾಗ ಕಾವ್ಯಾ ಮಾರನ್ ಎಕ್ಸ್ಪ್ರೆಷನ್
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನಲ್ಲಿ ಬೆಂಕಿ

‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್ಗೆ ಸಿರಾಜ್ ತಿರುಗೇಟು

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ

2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್

ಹೋಟೆಲ್ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್ನಿಂದ ವಾಪಸ್ಸಾದವರು

ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್

ಮ್ಯಾನ್ಮಾರ್ಗೆ ಸಹಾಯ ಮಾಡುವ ಆಪರೇಷನ್ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?

ಕೆಲ ಸೆಕೆಂಡ್ಗಳ ರೀಲ್ಸ್ಗೆ ಬಳಸಿದ ಮಚ್ಚು ಫೈಬರ್ದ್ದಾಗಿತ್ತು: ವಿನಯ್ ಗೌಡ

ಯುಗಾದಿ: ಕೆಆರ್ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
