AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Nov 27, 2022 | 11:05 PM

Share
ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು