AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Nov 27, 2022 | 11:05 PM

Share
ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್