AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಪಯಣಿಸಿದ ಯಂಗ್ ರೆಬಲ್ ಸ್ಟಾರ್ ಅಭಿಷೇಕ್

ರೆಬಲ್ ಸ್ಟಾರ್​ ಅಂಬರೀಷ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on:Nov 27, 2022 | 11:05 PM

Share
ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

ರೆಬಲ್ ಸ್ಟಾರ್​ ಅಂಬರೀಷ್​ ಪುತ್ರ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅವರು 'ನಮ್ಮ ಮೆಟ್ರೋ'ದಲ್ಲಿ ಮೊದಲ ಬಾರಿಗೆ ಪಯಣಿಸಿದ್ದಾರೆ.

1 / 5
ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

ನಟ ಅಭಿಷೇಕ್ ಅವರಿಗೆ ನಿರ್ದೇಶಕ ಎಸ್‌.ಮಹೇಶ್‌ಕುಮಾರ್‌ ಸಾಥ್ ನೀಡಿದ್ದಾರೆ.

2 / 5
'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

'ನಮ್ಮ ಮೆಟ್ರೋ'ದಲ್ಲಿ ಅಭಿಷೇಕ್ ಅವರು ಪಯಣಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

3 / 5
ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

ನಿರ್ದೇಶಕ ಎಸ್‌. ಮಹೇಶ್‌ಕುಮಾರ್‌ ಜೊತೆ ನಟ ಅಭಿಷೇಕ್ ಸಿಮಾನಿ ಮಾಡಲಿದ್ದಾರೆ.

4 / 5
ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ
ನಟಿಸಲಿದ್ದಾರೆ.

ಸದ್ಯ ಅಭಿಷೇಕ್ ಅವರು ಡಾ. ಸೂರಿ ನಿರ್ದೇಶನದ 'ಬ್ಯಾಡ್​ ಮ್ಯಾನರ್ಸ್' ಚಿತ್ರದಲ್ಲಿ ಬ್ಯುಸಿ ಆಗಿದ್ದು, ನಂತರ 'ಹೆಬ್ಬುಲಿ' ನಿರ್ದೇಶಕ ಕೃಷ್ಣ ಅವರ 'ಕಾಳಿ' ಚಿತ್ರದಲ್ಲಿ ನಟಿಸಲಿದ್ದಾರೆ.

5 / 5

Published On - 11:01 pm, Sun, 27 November 22

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ