AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ. ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

ಸಾಧು ಶ್ರೀನಾಥ್​
|

Updated on:Jan 30, 2023 | 6:04 PM

Share
ಹೂ ತೋಟದಲ್ಲಿ ಸೇಲ್ಪಿಗೆ ಮುಗಿಬಿದ್ದ ಯುವತಿಯರು! ಯುವತಿಯರಿಗೆ ಚೆಲ್ಲಾಟ ರೈತರಿಗೆ ಪಿಕಲಾಟ! ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಹೂ ತೋಟದಲ್ಲಿ ಸೇಲ್ಪಿಗೆ ಮುಗಿಬಿದ್ದ ಯುವತಿಯರು! ಯುವತಿಯರಿಗೆ ಚೆಲ್ಲಾಟ ರೈತರಿಗೆ ಪಿಕಲಾಟ! ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

1 / 28
ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ.

ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ.

2 / 28
ಇನ್ನು ಕಣ್ಣಿಗೆ ಸುಂದರವಾದದ್ದನ್ನು ಕಂಡ ತಕ್ಷಣ ಅದನ್ನು ಸೇಲ್ಫಿ ಫೋಟೊ ತೆಗೆದುಕೊಳ್ಳಲಿಲ್ಲ ಅಂದ್ರೆ ಹೇಗೆ ಹೇಳಿ!

ಇನ್ನು ಕಣ್ಣಿಗೆ ಸುಂದರವಾದದ್ದನ್ನು ಕಂಡ ತಕ್ಷಣ ಅದನ್ನು ಸೇಲ್ಫಿ ಫೋಟೊ ತೆಗೆದುಕೊಳ್ಳಲಿಲ್ಲ ಅಂದ್ರೆ ಹೇಗೆ ಹೇಳಿ!

3 / 28
ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ!!

ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ!!

4 / 28
ಸ್ಪರ್ಧೆಗಿಳಿದವರಂತೆ... ನಾನಾ ನೀನಾ, ನನ್ನ ಮೊಬೈಲ್ ನಲ್ಲಿ ಚೆನ್ನಾಗಿ ಫೋಟೊ ಬರುತ್ತಾ... ನಿನ್ನ ಮೊಬೈಲ್ ನಲ್ಲಿ ಫೋಟೊ..  ಚೆನ್ನಾಗಿ ಬರುತ್ತಾ... ಅಂತಾ ಸುಂದರ ಯುವತಿಯರು ಸುಂದರ ಕಲರ್ ಕಲರ್ ಸೇವಂತಿ ತೋಟದಲ್ಲಿ ಸೇಲ್ಪಿ ಫೋಟೊ ಕ್ಲಿಕ್ಕಿಸಿಕೊಂಡರು.

ಸ್ಪರ್ಧೆಗಿಳಿದವರಂತೆ... ನಾನಾ ನೀನಾ, ನನ್ನ ಮೊಬೈಲ್ ನಲ್ಲಿ ಚೆನ್ನಾಗಿ ಫೋಟೊ ಬರುತ್ತಾ... ನಿನ್ನ ಮೊಬೈಲ್ ನಲ್ಲಿ ಫೋಟೊ.. ಚೆನ್ನಾಗಿ ಬರುತ್ತಾ... ಅಂತಾ ಸುಂದರ ಯುವತಿಯರು ಸುಂದರ ಕಲರ್ ಕಲರ್ ಸೇವಂತಿ ತೋಟದಲ್ಲಿ ಸೇಲ್ಪಿ ಫೋಟೊ ಕ್ಲಿಕ್ಕಿಸಿಕೊಂಡರು.

5 / 28
ಇದೆಲ್ಲಾ ಕಂಡುಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಹಾಗೂ ಲಿಂಗಶೆಟ್ಟಿಪುರದ ಬಳಿ ರೈತರ  ಸೇವಂತಿ ತೋಟದಲ್ಲಿ.

ಇದೆಲ್ಲಾ ಕಂಡುಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಹಾಗೂ ಲಿಂಗಶೆಟ್ಟಿಪುರದ ಬಳಿ ರೈತರ ಸೇವಂತಿ ತೋಟದಲ್ಲಿ.

6 / 28
ಇದ್ರಿಂದ, ಕಷ್ಟಪಟ್ಟು ಬೆಳೆದ ಹೂ ಜಮೀನಿನಲ್ಲಿ ಹಾಳಾಗ್ತಿದೆ ಎನ್ನುತ್ತಾರೆ ರೈತ ಮಹಿಳೆ ಮಮತಾ.

ಇದ್ರಿಂದ, ಕಷ್ಟಪಟ್ಟು ಬೆಳೆದ ಹೂ ಜಮೀನಿನಲ್ಲಿ ಹಾಳಾಗ್ತಿದೆ ಎನ್ನುತ್ತಾರೆ ರೈತ ಮಹಿಳೆ ಮಮತಾ.

7 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

8 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

9 / 28
 ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ರಾಜಧಾನಿ ಬೆಂಗಳೂರಿನ ಯುವಕ ಯುವತಿಯರ ಚಿತ್ತ  ಆದಿಯೋಗಿಯತ್ತ ಮೂಡಿದೆ.

ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ರಾಜಧಾನಿ ಬೆಂಗಳೂರಿನ ಯುವಕ ಯುವತಿಯರ ಚಿತ್ತ ಆದಿಯೋಗಿಯತ್ತ ಮೂಡಿದೆ.

10 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

11 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

12 / 28
 ರಸ್ತೆ ಬದಿ ಇರುವ ತೋಟಗಳು ಈಗ ಸೇಲ್ಫೀ  ಸ್ಪಾಟ್ ಗಳಾಗಿವೆ.

ರಸ್ತೆ ಬದಿ ಇರುವ ತೋಟಗಳು ಈಗ ಸೇಲ್ಫೀ ಸ್ಪಾಟ್ ಗಳಾಗಿವೆ.

13 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

14 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

15 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

16 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

17 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

18 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

19 / 28
ಕೆಲವು ರೈತರು ಸೇಲ್ಪಿ ತೆಗೆದುಕೊಳ್ಳಲು ಬರುವವರಿಂದ ಪ್ರವೇಶ ಶುಲ್ಕದ ಹೆಸರಿನಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ಮಾತೂ ಕೇಳಿಬಂದಿದೆ.

ಕೆಲವು ರೈತರು ಸೇಲ್ಪಿ ತೆಗೆದುಕೊಳ್ಳಲು ಬರುವವರಿಂದ ಪ್ರವೇಶ ಶುಲ್ಕದ ಹೆಸರಿನಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ಮಾತೂ ಕೇಳಿಬಂದಿದೆ.

20 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

21 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

22 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

23 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

24 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

25 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

26 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

27 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

28 / 28

Published On - 5:38 pm, Mon, 30 January 23

sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ