AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ. ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 30, 2023 | 6:04 PM

Share
ಹೂ ತೋಟದಲ್ಲಿ ಸೇಲ್ಪಿಗೆ ಮುಗಿಬಿದ್ದ ಯುವತಿಯರು! ಯುವತಿಯರಿಗೆ ಚೆಲ್ಲಾಟ ರೈತರಿಗೆ ಪಿಕಲಾಟ! ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

ಹೂ ತೋಟದಲ್ಲಿ ಸೇಲ್ಪಿಗೆ ಮುಗಿಬಿದ್ದ ಯುವತಿಯರು! ಯುವತಿಯರಿಗೆ ಚೆಲ್ಲಾಟ ರೈತರಿಗೆ ಪಿಕಲಾಟ! ವರದಿ: ಭೀಮಪ್ಪ ಪಾಟೀಲ ಟಿವಿ9 ಚಿಕ್ಕಬಳ್ಳಾಪುರ

1 / 28
ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ.

ಕೈಯಲ್ಲಿ ಹೈ ಫೈ ಸ್ಮಾರ್ಟ್​ ಫೋನ್ ಗಳು, ಅದರಲ್ಲಿ ಹೈ ಕ್ವಾಲಿಟಿ ಕ್ಯಾಮೆರಾಗಳು ಒಂದೆಡೆಯಾದ್ರೆ... ಮತ್ತೊಂದೆಡೆ ಸುಂದರ ಫೋಟೊಗಳನ್ನು ಕ್ಲಿಕ್ಕಿಸಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಅಪ್ ಲೋಡ್ ಮಾಡಿಲ್ಲ ಅಂದ್ರೆ ಅದೇನೊ ಕಳೆದುಕೊಂಡ ಭಾವನೆ ಮೂಡುತ್ತೆ.

2 / 28
ಇನ್ನು ಕಣ್ಣಿಗೆ ಸುಂದರವಾದದ್ದನ್ನು ಕಂಡ ತಕ್ಷಣ ಅದನ್ನು ಸೇಲ್ಫಿ ಫೋಟೊ ತೆಗೆದುಕೊಳ್ಳಲಿಲ್ಲ ಅಂದ್ರೆ ಹೇಗೆ ಹೇಳಿ!

ಇನ್ನು ಕಣ್ಣಿಗೆ ಸುಂದರವಾದದ್ದನ್ನು ಕಂಡ ತಕ್ಷಣ ಅದನ್ನು ಸೇಲ್ಫಿ ಫೋಟೊ ತೆಗೆದುಕೊಳ್ಳಲಿಲ್ಲ ಅಂದ್ರೆ ಹೇಗೆ ಹೇಳಿ!

3 / 28
ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ!!

ಕಣ್ಣಿಗೆ ಕಂಡ ಸುಂದರ ಹೂ.. ತೋಟದಲ್ಲಿ ಯುವತಿಯರು ಸೇಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದ ದೃಶ್ಯ ನೋಡುಗರ ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ. ಅಷ್ಟಕ್ಕೂ ಅದೆಲ್ಲಿ ಅಂತೀರಾ? ಈ ವರದಿ ನೋಡಿ!!

4 / 28
ಸ್ಪರ್ಧೆಗಿಳಿದವರಂತೆ... ನಾನಾ ನೀನಾ, ನನ್ನ ಮೊಬೈಲ್ ನಲ್ಲಿ ಚೆನ್ನಾಗಿ ಫೋಟೊ ಬರುತ್ತಾ... ನಿನ್ನ ಮೊಬೈಲ್ ನಲ್ಲಿ ಫೋಟೊ..  ಚೆನ್ನಾಗಿ ಬರುತ್ತಾ... ಅಂತಾ ಸುಂದರ ಯುವತಿಯರು ಸುಂದರ ಕಲರ್ ಕಲರ್ ಸೇವಂತಿ ತೋಟದಲ್ಲಿ ಸೇಲ್ಪಿ ಫೋಟೊ ಕ್ಲಿಕ್ಕಿಸಿಕೊಂಡರು.

ಸ್ಪರ್ಧೆಗಿಳಿದವರಂತೆ... ನಾನಾ ನೀನಾ, ನನ್ನ ಮೊಬೈಲ್ ನಲ್ಲಿ ಚೆನ್ನಾಗಿ ಫೋಟೊ ಬರುತ್ತಾ... ನಿನ್ನ ಮೊಬೈಲ್ ನಲ್ಲಿ ಫೋಟೊ.. ಚೆನ್ನಾಗಿ ಬರುತ್ತಾ... ಅಂತಾ ಸುಂದರ ಯುವತಿಯರು ಸುಂದರ ಕಲರ್ ಕಲರ್ ಸೇವಂತಿ ತೋಟದಲ್ಲಿ ಸೇಲ್ಪಿ ಫೋಟೊ ಕ್ಲಿಕ್ಕಿಸಿಕೊಂಡರು.

5 / 28
ಇದೆಲ್ಲಾ ಕಂಡುಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಹಾಗೂ ಲಿಂಗಶೆಟ್ಟಿಪುರದ ಬಳಿ ರೈತರ  ಸೇವಂತಿ ತೋಟದಲ್ಲಿ.

ಇದೆಲ್ಲಾ ಕಂಡುಬಂದಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಹಾಗೂ ಲಿಂಗಶೆಟ್ಟಿಪುರದ ಬಳಿ ರೈತರ ಸೇವಂತಿ ತೋಟದಲ್ಲಿ.

6 / 28
ಇದ್ರಿಂದ, ಕಷ್ಟಪಟ್ಟು ಬೆಳೆದ ಹೂ ಜಮೀನಿನಲ್ಲಿ ಹಾಳಾಗ್ತಿದೆ ಎನ್ನುತ್ತಾರೆ ರೈತ ಮಹಿಳೆ ಮಮತಾ.

ಇದ್ರಿಂದ, ಕಷ್ಟಪಟ್ಟು ಬೆಳೆದ ಹೂ ಜಮೀನಿನಲ್ಲಿ ಹಾಳಾಗ್ತಿದೆ ಎನ್ನುತ್ತಾರೆ ರೈತ ಮಹಿಳೆ ಮಮತಾ.

7 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

8 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

9 / 28
 ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ರಾಜಧಾನಿ ಬೆಂಗಳೂರಿನ ಯುವಕ ಯುವತಿಯರ ಚಿತ್ತ  ಆದಿಯೋಗಿಯತ್ತ ಮೂಡಿದೆ.

ಚಿಕ್ಕಬಳ್ಳಾಪುರದ ಬಳಿ 112 ಅಡಿಗಳ ಆದಿಯೋಗಿ ವಿಗ್ರಹ ಪ್ರತಿಷ್ಠಾಪನೆ ಮಾಡಿದ್ದೆ ತಡ, ರಾಜಧಾನಿ ಬೆಂಗಳೂರಿನ ಯುವಕ ಯುವತಿಯರ ಚಿತ್ತ ಆದಿಯೋಗಿಯತ್ತ ಮೂಡಿದೆ.

10 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

11 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

12 / 28
 ರಸ್ತೆ ಬದಿ ಇರುವ ತೋಟಗಳು ಈಗ ಸೇಲ್ಫೀ  ಸ್ಪಾಟ್ ಗಳಾಗಿವೆ.

ರಸ್ತೆ ಬದಿ ಇರುವ ತೋಟಗಳು ಈಗ ಸೇಲ್ಫೀ ಸ್ಪಾಟ್ ಗಳಾಗಿವೆ.

13 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

14 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

15 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

16 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

17 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

18 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

19 / 28
ಕೆಲವು ರೈತರು ಸೇಲ್ಪಿ ತೆಗೆದುಕೊಳ್ಳಲು ಬರುವವರಿಂದ ಪ್ರವೇಶ ಶುಲ್ಕದ ಹೆಸರಿನಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ಮಾತೂ ಕೇಳಿಬಂದಿದೆ.

ಕೆಲವು ರೈತರು ಸೇಲ್ಪಿ ತೆಗೆದುಕೊಳ್ಳಲು ಬರುವವರಿಂದ ಪ್ರವೇಶ ಶುಲ್ಕದ ಹೆಸರಿನಲ್ಲಿ ಹಣ ಪಡೆಯುತ್ತಿದ್ದಾರೆ ಎಂಬ ಮಾತೂ ಕೇಳಿಬಂದಿದೆ.

20 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

21 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

22 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

23 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

24 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

25 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

26 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

27 / 28
Selfie: ಚಿಕ್ಕಬಳ್ಳಾಪುರ ಹೆದ್ದಾರಿ ಹೂತೋಟದಲ್ಲಿ ಯುವತಿಯರ ಸೇಲ್ಫಿ-ರಂಗಿನಾಟ, ಯುವತಿಯರಿಗೆ ಚೆಲ್ಲಾಟ ರೈತರಿಗೆ ಪೀಕಲಾಟ!

28 / 28

Published On - 5:38 pm, Mon, 30 January 23

Follow Us
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ