AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಧುಮ್ಮಿಕ್ಕಿ ಹರಿಯುವ ಜಲಪಾತದ ಜಾರುವ ಬಂಡೆಗಳ ಮೇಲೆ ನಿಂತು ಯುವಕರ ಮೋಜ ಮಸ್ತಿ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಡ್ಯಾಂ, ನದಿ, ಕೆರೆಗಳು ತುಂಬಿ ಹರಿಯುತ್ತಿವೆ. ಸೇತುವೆಗಳು ಮುಳುಗಿ ಜನ ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಳೆದುಕೊಂಡಿದ್ದಾರೆ. ಜಲಪಾತಗಳು ಮೈ ತುಂಬಿ ಹರಿಯುತ್ತಿವೆ. ಇಂತಹ ಸಮಯದಲ್ಲಿ ಅನಾಹುತಗಳು ಕೂಡ ಹೆಚ್ಚಾಗಿದ್ದು ಪ್ರವಾಸಿಗರು ಜೀವದ ಹಂಗನ್ನು ತೊರೆದು ಮೋಜು ಮಸ್ತಿಗಿಳಿದಿದ್ದಾರೆ. ಇದು ಭಯ ಹುಟ್ಟಿಸುತ್ತಿದೆ.

TV9 Web
| Edited By: |

Updated on:Jul 25, 2023 | 12:48 PM

Share
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಶ್ರಮಬಿಂದುಸಾಗರ ಬ್ಯಾರೇಜ್ ಮೇಲೆ ನಿಂತು ಯುವಕರು ಸೆಲ್ಫಿ, ರೀಲ್ಸ್​ಗಾಗಿ ಮುಗಿಬಿದ್ದಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಪ್ರಾಣದ ಅಪಾಯವನ್ನೂ ಲೆಕ್ಕಿಸದೆ ಹರಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದಾನೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಶ್ರಮಬಿಂದುಸಾಗರ ಬ್ಯಾರೇಜ್ ಮೇಲೆ ನಿಂತು ಯುವಕರು ಸೆಲ್ಫಿ, ರೀಲ್ಸ್​ಗಾಗಿ ಮುಗಿಬಿದ್ದಿದ್ದಾರೆ. ಇಲ್ಲೊಬ್ಬ ವ್ಯಕ್ತಿ ಪ್ರಾಣದ ಅಪಾಯವನ್ನೂ ಲೆಕ್ಕಿಸದೆ ಹರಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದಾನೆ.

1 / 5
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಬಳಿ ಇರುವ ಕೂಡುಗೆ ಫಾಲ್ಸ್​ನ ದೃಶ್ಯಗಳಿವು. ಜಾರುವ ಬಂಡೆಗಳ ಮೇಲೆ ನಿಂತು ಪ್ರವಾಸಿಗರು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ಬಳಿ ಇರುವ ಕೂಡುಗೆ ಫಾಲ್ಸ್​ನ ದೃಶ್ಯಗಳಿವು. ಜಾರುವ ಬಂಡೆಗಳ ಮೇಲೆ ನಿಂತು ಪ್ರವಾಸಿಗರು ಹುಚ್ಚಾಟ ಪ್ರದರ್ಶಿಸುತ್ತಿದ್ದಾರೆ.

2 / 5
ಧುಮ್ಮುಕ್ಕಿ ಹರಿಯುತ್ತಿರುವ ಜಲಪಾತದ ಬಳಿ ನಿಂತು ಎಂಜಾಯ್ ಮಾಡ್ತಿದ್ದಾರೆ. ಆದ್ರೆ ಸ್ವಲ್ಪ ಯಾಮಾರಿದ್ರು ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ.

ಧುಮ್ಮುಕ್ಕಿ ಹರಿಯುತ್ತಿರುವ ಜಲಪಾತದ ಬಳಿ ನಿಂತು ಎಂಜಾಯ್ ಮಾಡ್ತಿದ್ದಾರೆ. ಆದ್ರೆ ಸ್ವಲ್ಪ ಯಾಮಾರಿದ್ರು ಜೀವಕ್ಕೆ ಅಪಾಯ ಕಟ್ಟಿಟ್ಟಬುತ್ತಿ.

3 / 5
ಉಡುಪಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು ಸ್ಥಳೀಯರು ಎಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳುತ್ತಿದ್ದಾರೆ. ತ್ರಾಸಿ-ಮರವಂತೆ ಬೀಚ್ ಬಳಿ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

ಉಡುಪಿಯಲ್ಲಿ ವರುಣನ ಅಬ್ಬರ ಜೋರಾಗಿದ್ದು ಸ್ಥಳೀಯರು ಎಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರ ತೀರಕ್ಕೆ ತೆರಳುತ್ತಿದ್ದಾರೆ. ತ್ರಾಸಿ-ಮರವಂತೆ ಬೀಚ್ ಬಳಿ ಯುವಕರು ಸೆಲ್ಫಿಗೆ ಮುಗಿಬಿದ್ದಿದ್ದಾರೆ.

4 / 5
ಪಿಎಸ್‌ಐ ಹರೀಶ್ ಆರ್ ನಾಯ್ಕ್ ಅಪಾಯವನ್ನೂ ಲೆಕ್ಕಿಸದೆ ಮೋಜು ಮಸ್ತಿಯಲ್ಲಿ ಕಳೆದೋದ ಪ್ರವಾಸಿಗರಿಗೆ ಕ್ಲಾಸ್ ತೆಗೆದುಕೊಂಡರು. ಪ್ರವಾಸಿಗರು ಬೀಚ್​ಗೆ ಇಳಿಯದಂತೆ ರಿಬ್ಬನ್ ಹಾಗೂ ಸೂಚನಾ ಫಲಕ ಅಳವಡಿಸಲಾಗಿದೆ.

ಪಿಎಸ್‌ಐ ಹರೀಶ್ ಆರ್ ನಾಯ್ಕ್ ಅಪಾಯವನ್ನೂ ಲೆಕ್ಕಿಸದೆ ಮೋಜು ಮಸ್ತಿಯಲ್ಲಿ ಕಳೆದೋದ ಪ್ರವಾಸಿಗರಿಗೆ ಕ್ಲಾಸ್ ತೆಗೆದುಕೊಂಡರು. ಪ್ರವಾಸಿಗರು ಬೀಚ್​ಗೆ ಇಳಿಯದಂತೆ ರಿಬ್ಬನ್ ಹಾಗೂ ಸೂಚನಾ ಫಲಕ ಅಳವಡಿಸಲಾಗಿದೆ.

5 / 5

Published On - 12:43 pm, Tue, 25 July 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್