AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuvanidhi Eligibility: ಯುವ ನಿಧಿ ಯೋಜನೆಗೆ ಚಾಲನೆ; ಅರ್ಹತೆ, ನೋಂದಣಿ ಕ್ರಮ, ದಾಖಲೆಗಳು ಇತ್ಯಾದಿ ಮಾಹಿತಿ ಇಲ್ಲಿದೆ

ಯುವ ನಿಧಿ ಯೋಜನೆ ಅರ್ಹತೆ, ನಿಯಮಗಳು ಮತ್ತು ಷರತ್ತುಗಳು: ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಆದವರಿಗೆ 1,500 ರೂ. ನೀಡುವ ಈ ಯೋಜನೆಗೆ ನೋಂದಣಿ ಮಾಡುವುದು ಹೇಗೆ? ಬೇಕಾದ ಅರ್ಹತೆ ಹಾಗೂ ದಾಖಲೆಗಳೇನು, ಷರತ್ತುಗಳೇನು ಎಂಬುದು ಇಲ್ಲಿದೆ.

Rakesh Nayak Manchi
|

Updated on: Jan 12, 2024 | 2:09 PM

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಐದನೇ ಉಚಿತ ಗ್ಯಾರಂಟಿ ಯೋಜನೆ ಯುವ ನಿಧಿಗೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ.

1 / 6
ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು, ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು, ಆನ್‌ಲೈನ್ ಮೂಲಕ ಈವರೆಗೆ 65 ಸಾವಿರಕ್ಕೂ ಹೆಚ್ಚು ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

2 / 6
ಯುವ ನಿಧಿ ಯೋಜನೆ ಎಂದರೇನು? : ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗೆ ಉದ್ಯೋಗ ಸಿಗುವವರೆಗೆ (ಯಾವುದು ಮೊದಲೋ) ನಿರುದ್ಯೋಗ ಭತ್ಯೆ ಒದಗಿಸುವ ಗುರಿಯನ್ನು ಹೊಂದಿದೆ. ಯುವ ನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಆದವರಿಗೆ 1,500 ರೂ. ಒದಗಿಸುತ್ತದೆ.

ಯುವ ನಿಧಿ ಯೋಜನೆ ಎಂದರೇನು? : ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕರಿಗೆ ಎರಡು ವರ್ಷಗಳವರೆಗೆ ಅಥವಾ ಫಲಾನುಭವಿಗೆ ಉದ್ಯೋಗ ಸಿಗುವವರೆಗೆ (ಯಾವುದು ಮೊದಲೋ) ನಿರುದ್ಯೋಗ ಭತ್ಯೆ ಒದಗಿಸುವ ಗುರಿಯನ್ನು ಹೊಂದಿದೆ. ಯುವ ನಿಧಿ ಯೋಜನೆಯು ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಆದವರಿಗೆ 1,500 ರೂ. ಒದಗಿಸುತ್ತದೆ.

3 / 6
ಯುವ ನಿಧಿ ಯೋಜನೆಗೆ ಅರ್ಹತೆ: ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು. ಫಲಾನುಭವಿಯು 2023 ರಲ್ಲಿ ಪದವಿ/ಡಿಪ್ಲೊಮಾ ಪಡೆದಿರಬೇಕು ಮತ್ತು ಕನಿಷ್ಠ 180 ದಿನಗಳವರೆಗೆ ಯಾವುದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಇದ್ದಿರಬಾರದು.

ಯುವ ನಿಧಿ ಯೋಜನೆಗೆ ಅರ್ಹತೆ: ಅಭ್ಯರ್ಥಿಯು ಕರ್ನಾಟಕದ ನಿವಾಸಿಯಾಗಿರಬೇಕು. ಫಲಾನುಭವಿಯು 2023 ರಲ್ಲಿ ಪದವಿ/ಡಿಪ್ಲೊಮಾ ಪಡೆದಿರಬೇಕು ಮತ್ತು ಕನಿಷ್ಠ 180 ದಿನಗಳವರೆಗೆ ಯಾವುದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಇದ್ದಿರಬಾರದು.

4 / 6
ಯುವ ನಿಧಿ ನೋಂದಣಿಗೆ ಅಗತ್ಯವಿರುವ ದಾಖಲೆಗಳು: ಎಸ್​ಎಸ್​ಎಕ್​ಸಿ ಅಂಕ ಪಟ್ಟಿ, ಪದವಿ/ಡಿಪ್ಲೋಮಾ ಪ್ರಮಾಣಪತ್ರ. ಎಸ್‌ಎಸ್‌ಎಲ್‌ಸಿ ನಂತರ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಡಿಪ್ಲೊಮಾ ಪ್ರಮಾಣಪತ್ರಗಳೊಂದಿಗೆ 8, 9 ಮತ್ತು 10 ನೇ ಅಂಕಪಟ್ಟಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮತ್ತು ಆಧಾರ್-ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

ಯುವ ನಿಧಿ ನೋಂದಣಿಗೆ ಅಗತ್ಯವಿರುವ ದಾಖಲೆಗಳು: ಎಸ್​ಎಸ್​ಎಕ್​ಸಿ ಅಂಕ ಪಟ್ಟಿ, ಪದವಿ/ಡಿಪ್ಲೋಮಾ ಪ್ರಮಾಣಪತ್ರ. ಎಸ್‌ಎಸ್‌ಎಲ್‌ಸಿ ನಂತರ ಡಿಪ್ಲೊಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಡಿಪ್ಲೊಮಾ ಪ್ರಮಾಣಪತ್ರಗಳೊಂದಿಗೆ 8, 9 ಮತ್ತು 10 ನೇ ಅಂಕಪಟ್ಟಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮತ್ತು ಆಧಾರ್-ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.

5 / 6
ಯುವ ನಿಧಿ ನೋಂದಣಿ ಹೇಗೆ?: ಅರ್ಹ ಅಭ್ಯರ್ಥಿಗಳು ಯುವ ನಿಧಿ ಯೋಜನೆಗಾಗಿ ಸೇವಾಸಿಂಧು ಪೋರ್ಟಲ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಪ್ರತಿ ತಿಂಗಳ 25 ನೇ ತಾರೀಖಿನ ಮೊದಲು ನೋಂದಾಯಿಸುವ ಅಭ್ಯರ್ಥಿಗಳು ಆ ನಿರ್ದಿಷ್ಟ ತಿಂಗಳಿಗೆ ಹಣವನ್ನು ಪಡೆಯುತ್ತಾರೆ ಮತ್ತು 25 ರ ನಂತರ ಅರ್ಜಿ ಸಲ್ಲಿಸುವವರನ್ನು ಮುಂದಿನ ತಿಂಗಳಿಗೆ ಪರಿಗಣಿಸಲಾಗುತ್ತದೆ.

ಯುವ ನಿಧಿ ನೋಂದಣಿ ಹೇಗೆ?: ಅರ್ಹ ಅಭ್ಯರ್ಥಿಗಳು ಯುವ ನಿಧಿ ಯೋಜನೆಗಾಗಿ ಸೇವಾಸಿಂಧು ಪೋರ್ಟಲ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದು. ಪ್ರತಿ ತಿಂಗಳ 25 ನೇ ತಾರೀಖಿನ ಮೊದಲು ನೋಂದಾಯಿಸುವ ಅಭ್ಯರ್ಥಿಗಳು ಆ ನಿರ್ದಿಷ್ಟ ತಿಂಗಳಿಗೆ ಹಣವನ್ನು ಪಡೆಯುತ್ತಾರೆ ಮತ್ತು 25 ರ ನಂತರ ಅರ್ಜಿ ಸಲ್ಲಿಸುವವರನ್ನು ಮುಂದಿನ ತಿಂಗಳಿಗೆ ಪರಿಗಣಿಸಲಾಗುತ್ತದೆ.

6 / 6
Follow us
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!